ಕೆ.ಸಿ ರೋಡ್ : ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕಾಟುಂಗರೆಗುಡ್ಡೆ ಮತ್ತು ಕೆ.ಸಿ ರೋಡ್ ಪರಿಸರದ ನಿವಾಸಿಗಳು ಸೇರಿ
ಅಬ್ದುಲ್ ರಝಾಕ್ ಕೆ.ಸಿ ರೋಡ್,ಅಬೂಬಕ್ಕರ್ ರಿಯಾದ್,ಝಕರಿಯ ಕೆ.ಬಿ,ಅಬ್ದುಲ್ ಖಾದರ್(ಅದ್ದಾಯಿ) ಸಲೀಂ ಬಹರೈನ್, ಹನೀಫ್ ಒಮಾನ್, ನಿಯಾಝ್ ಜುಬೈಲ್ ರವರ ನಾಯಕತ್ವದಲ್ಲಿ ರಚಿಸಿದ ಸಮಿತಿ ಮುಖಾಂತರ ಸಂಗ್ರಹಿಸಿದ 5ಲಕ್ಷ ರೂಪಾಯಿಗಳನ್ನು ದಿನಾಂಕ 08-09-2019 ರಂದು ಮಗ್ರಿಬ್ ನಮಾಜಿನ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಗಲ್ಫ್ ಪ್ರತಿನಿಧಿಗಳಾದ ಪಯಾಝ್,ನಾಸಿರ್ ಜುಬೈಲ್,ಝೈನುಧ್ಧೀನ್,ದಾವೂದ್ ರವರು ಮುಹ್ಯಿದ್ಧೀನ್ ಮಸೀದಿ ಕಾಟುಂಗರೆ ಗುಡ್ಡೆಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿಯವರಿಗೆ ಹಸ್ತಾಂತರಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ