ಕೆ.ಸಿ ರೋಡ್ : ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕಾಟುಂಗರೆಗುಡ್ಡೆ ಮತ್ತು ಕೆ.ಸಿ ರೋಡ್ ಪರಿಸರದ ನಿವಾಸಿಗಳು ಸೇರಿ
ಅಬ್ದುಲ್ ರಝಾಕ್ ಕೆ.ಸಿ ರೋಡ್,ಅಬೂಬಕ್ಕರ್ ರಿಯಾದ್,ಝಕರಿಯ ಕೆ.ಬಿ,ಅಬ್ದುಲ್ ಖಾದರ್(ಅದ್ದಾಯಿ) ಸಲೀಂ ಬಹರೈನ್, ಹನೀಫ್ ಒಮಾನ್, ನಿಯಾಝ್ ಜುಬೈಲ್ ರವರ ನಾಯಕತ್ವದಲ್ಲಿ ರಚಿಸಿದ ಸಮಿತಿ ಮುಖಾಂತರ ಸಂಗ್ರಹಿಸಿದ 5ಲಕ್ಷ ರೂಪಾಯಿಗಳನ್ನು ದಿನಾಂಕ 08-09-2019 ರಂದು ಮಗ್ರಿಬ್ ನಮಾಜಿನ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಗಲ್ಫ್ ಪ್ರತಿನಿಧಿಗಳಾದ ಪಯಾಝ್,ನಾಸಿರ್ ಜುಬೈಲ್,ಝೈನುಧ್ಧೀನ್,ದಾವೂದ್ ರವರು ಮುಹ್ಯಿದ್ಧೀನ್ ಮಸೀದಿ ಕಾಟುಂಗರೆ ಗುಡ್ಡೆಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿಯವರಿಗೆ ಹಸ್ತಾಂತರಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ