ದುಬೈ: ದಾರುಲ್ ಅಶ್ ಅರಿಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ರಾತ್ರಿ 7 ಗಂಟೆಗೆ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶ್ ಅರಿಯ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಖುರ್ರತುಸ್ಸಾದತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ರವರ ನೇತ್ರತ್ವದಲ್ಲಿ ನಡೆಯಲಿದೆ.

ದಾರುಲ್ ಅಶ್ ಅರಿಯ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಹಾಗೂ ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ , ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಙಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ, ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್, ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ