ದುಬೈ: ದಾರುಲ್ ಅಶ್ ಅರಿಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ರಾತ್ರಿ 7 ಗಂಟೆಗೆ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶ್ ಅರಿಯ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಖುರ್ರತುಸ್ಸಾದತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ರವರ ನೇತ್ರತ್ವದಲ್ಲಿ ನಡೆಯಲಿದೆ.

ದಾರುಲ್ ಅಶ್ ಅರಿಯ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಹಾಗೂ ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ , ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಙಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ, ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್, ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ