ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಸಮಿತಿಯ ವತಿಯಿಂದ ಇತ್ತೀಚೆಗೆ ಬಿ.ಸಿ ರೋಡಿನ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಛೇರಿಯಲ್ಲಿ “ಹಳೆ ಬೇರು ಹೊಸ ಚಿಗುರು” ಎಂಬ ಕಾರ್ಯಕ್ರಮ ಡಿವಿಷನ್ ಅಧ್ಯಕ್ಷರಾದ ಅಕ್ಬರ್ ಅಲಿ ಮದನಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಡಿವಿಷನ್ ಉಪಾಧ್ಯಕ್ಷರಾದ ಸಿದ್ದೀಕ್ ಸಅದಿ ಉದ್ಘಾಟಿಸಿ, ಪ್ರಧಾನ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ ಸ್ವಾಗತಿಸಿದರು. ಎಸ್.ವೈ.ಎಸ್ ನೇತಾರರಾದ ಅಬ್ದುಲ್ಲಾ ಕೊಳಕೆ, ಉಸ್ಮಾನ್ ಮಲಿಕ್ ನಂದಾವರ ತಮ್ಮ ಬಾಲ್ಯದಲ್ಲಿನ ಸಂಘಟನೆಯ ಅನುಭವವನ್ನು ವಿವರಿಸಿದರು. ಇಸ್ಹಾಕ್ ಝುಹುರಿ ಸೂರಿಂಜೆ “ಹಳೆಬೇರು ಹೊಸಚಿಗುರು” ಎಂಬ ವಿಷಯದಲ್ಲಿ ತರಗತಿ ಮಂಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ ಸಹಿತ ಡಿವಿಷನ್ ಮತ್ತು ಸೆಕ್ಟರಿನ ಎಕ್ಸಿಕ್ಯೂಟಿವ್ ಸದಸ್ಯರು ಭಾಗವಹಿಸಿದರು.
ವರದಿ: ಹಾರಿಸ್ ಪೆರಿಯಪಾದೆ
(ಪ್ರಧಾನ ಕಾರ್ಯದರ್ಶಿ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್)















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ