ಸೌದಿ ಅರೇಬಿಯಾದ ದೊಹಾರ್ ನಲ್ಲಿ ಹೌಸ್ ಡ್ರೈವರ್ ಕೆಲಸದಲ್ಲಿದ್ದ ಉತ್ತರಪ್ರದೇಶದ ಅಲಿ ಇರ್ಫಾನ್ ಎನ್ನುವವರು ತಾರೀಕು:03.09.2019 ರಲ್ಲಿ ಮೃತರಾಗಿದ್ದರು.
ಕೆ.ಸಿ.ಎಫ್ ದಮ್ಮಾಂ ಝೋನಲ್ ಸಾಂತ್ವನ ವಿಭಾಗದ ಕಾರ್ಯದರ್ಶಿಗಳಾದ ಬಾಷಾ ಗಂಗಾವಳಿ ಮತ್ತು ಕೆ.ಸಿ.ಎಫ್ ಕಾರ್ಯಕರ್ತರ ಸಹಾಯದೊಂದಿಗೆ ದಮ್ಮಾಂ ಸೆಂಟ್ರಲ್ ಆಸ್ಪತ್ರೆಯಲ್ಲಿದ್ದ ಮಯ್ಯಿತನ್ನು ದಫನಗೊಳಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ದಮ್ಮಾಂ 91 ನಲ್ಲಿರುವ ಫುರ್ಖಾನ್ ಮಸ್ಜಿದ್ ಮಖ್ಬರಾದಲ್ಲಿ (ತಾ:13.09.2019) ಆ ಸಹೋದರನ ಮಯ್ಯಿತನ್ನು ದಫನಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ