ಶಾರ್ಜಾ: ದಾರುಲ್ ಅಶ್ ಅರಿಯ್ಯ ಸುರಿಬೈಲ್ ಶಾರ್ಜಾ ಸಮಿತಿ ಇದರ ವತಿಯಿಂದ ಸನದು ದಾನ ಸಮ್ಮೇಳನದ ಪ್ರಚಾರ ಸಂಗಮ ಹಾಗೂ ಆತ್ಮೀಯ ಮಜ್ಲಿಸ್ ಇದೇ ಬರುವ ತಾರೀಖು 19/9/2019 ಶುಕ್ರವಾರ ರಾತ್ರಿ 9 ಗಂಟೆಗೆ ನಡೆಯಲಿದೆ.
ಅಲ್ ಖಾನ್ ಬವಾಬತ್ ಅಲ್ ಕರಮ್ ರೆಸ್ಟೋರೆಂಟ್ ಬಿಲ್ಡಿಂಗ್ ಪ್ಲಾಟ್ ನಂಬರ್ 303 ( ಬಹು ಅಬ್ದುಲ್ಲಾ ಹಾಜಿ ನಲ್ಕ ನಿವಾಸ ) ರಲ್ಲಿ ನಡೆಯುವ ಪ್ರಸ್ತುತ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಅಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನೇತೃತ್ವ ಹಾಗೂ ದಾರುಲ್ ಅಶ್ ಅರಿಯ್ಯ ಸುರಿಬೈಲ್ ಇದರ ಜನರಲ್ ಮ್ಯಾನೇಜರ್ ಮಹಮ್ಮದ್ ಅಲಿ ಸಖಾಫಿ ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ.

ಈ ಸಮಾರಂಭದಲ್ಲಿ ಇನ್ನಿತರ ಹಲವು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ,ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸುವಂತೆ ದಾರುಲ್ ಅಶ್ ಅರಿಯ್ಯ ಸುರಿಬೈಲ್ ಶಾರ್ಜಾ ಕಮಿಟಿ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ