ಮೂಡಬಿದ್ರೆ: ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ತತ್ತರಿಸಿದ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತ ಜನರಿಗಾಗಿ ವಿವಿಧ ಅಗತ್ಯ ವಸ್ತುಗಳೊಂದಿಗೆ ತೆರಳಿದ SSF ಮೂಡಬಿದ್ರೆ ಡಿವಿಷನ್ ನಾಯಕರಿಗೆ, ಅಲ್ಲಿನ ಜನರ ನೈಜ ಪರಿಸ್ಥಿತಿಯನ್ನರಿಯಲು ಸಾಧ್ಯವಾಯಿತು.

ಊರಿಗೆ ಮರಳಿದ ನಾಯಕರು ವಿವಿಧ ದಾನಿಗಳ ಸಹಾಯ, ಸಹಕಾರದಿಂದ ಶಾಲಾ ಮಕ್ಕಳಿಗೆ ಬೇಕಾಗುವ ಪುಸ್ತಕಗಳು, ಬಟ್ಟೆಗಳು, ಆಹಾರೋತ್ಪನ್ನಗಳೊಂದಿಗೆ ಮೂಡಬಿದ್ರೆ ಡಿವಿಷನ್ SჄS, SSF ನಾಯಕರು ಸೆ.15ರಂದು ಮತ್ತೆ ಉತ್ತರ ಕರ್ನಾಟಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಅವರನ್ನು SჄS ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಹಾಗೂ ಬದ್ರುದ್ದೀನ್ ಅಝ್ ಹರಿ ಬಡಕಬೈಲ್ ಕೈಕಂಬದಲ್ಲಿ ಬೀಳ್ಕೊಟ್ಟರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ