ಮೂಡಬಿದ್ರೆ: ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ತತ್ತರಿಸಿದ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತ ಜನರಿಗಾಗಿ ವಿವಿಧ ಅಗತ್ಯ ವಸ್ತುಗಳೊಂದಿಗೆ ತೆರಳಿದ SSF ಮೂಡಬಿದ್ರೆ ಡಿವಿಷನ್ ನಾಯಕರಿಗೆ, ಅಲ್ಲಿನ ಜನರ ನೈಜ ಪರಿಸ್ಥಿತಿಯನ್ನರಿಯಲು ಸಾಧ್ಯವಾಯಿತು.

ಊರಿಗೆ ಮರಳಿದ ನಾಯಕರು ವಿವಿಧ ದಾನಿಗಳ ಸಹಾಯ, ಸಹಕಾರದಿಂದ ಶಾಲಾ ಮಕ್ಕಳಿಗೆ ಬೇಕಾಗುವ ಪುಸ್ತಕಗಳು, ಬಟ್ಟೆಗಳು, ಆಹಾರೋತ್ಪನ್ನಗಳೊಂದಿಗೆ ಮೂಡಬಿದ್ರೆ ಡಿವಿಷನ್ SჄS, SSF ನಾಯಕರು ಸೆ.15ರಂದು ಮತ್ತೆ ಉತ್ತರ ಕರ್ನಾಟಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಅವರನ್ನು SჄS ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಹಾಗೂ ಬದ್ರುದ್ದೀನ್ ಅಝ್ ಹರಿ ಬಡಕಬೈಲ್ ಕೈಕಂಬದಲ್ಲಿ ಬೀಳ್ಕೊಟ್ಟರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ