ಜಿದ್ದಾ: ಜೋರ್ಡಾನ್ ಕಣಿವೆ ಮತ್ತು ಮೃತ ಸಮುದ್ರವನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಇಸ್ರೇಲ್ ಪ್ರಧಾನ ಮಂತ್ರಿ ಘೋಷಿಸಿದ ಬೆನ್ನಲ್ಲೇ ಇಸ್ಲಾಮಿಕ್ ರಾಷ್ಟ್ರಗಳ ಒಕ್ಕೂಟವು ತುರ್ತು ಸಭೆ ಕರೆದಿದ್ದು, ಜಿದ್ದಾದಲ್ಲಿ ವಿದೇಶಾಂಗ ಸಚಿವರ ಶೃಂಗಸಭೆ ನಡೆಯಿತು. ಇಸ್ರೇಲ್ ವಿರುದ್ಧದ ನಿಲುವನ್ನು ಬಿಗಿಗೊಳಿಸಲು ಮತ್ತು ಸಮರ್ಥವಾಗಿ ಪ್ರತಿರೋಧಿಸಲು ಸಭೆ ನಿರ್ಧರಿಸಿತು
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಾನು ಚುನಾವಣೆಯಲ್ಲಿ ಗೆದ್ದರೆ ಜೋರ್ಡಾನ್ ಕಣಿವೆ ಮತ್ತು ಮೃತ ಸಮುದ್ರದ ಪ್ರದೇಶಗಳನ್ನು ಇಸ್ರೇಲ್ಗೆ ಸೇರಿಸಲಾಗುವುದು ಎಂದು ಘೋಷಿಸಿದ್ದರು. ಇದರ ವಿರುದ್ದ ಸೌದಿಯು ಇಸ್ಲಾಮಿಕ್ ರಾಷ್ಟ್ರಗಳ ತುರ್ತು ಶೃಂಗಸಭೆಯನ್ನು ಕರೆದಿದೆ. 65,000 ಪ್ಯಾಲೆಸ್ತೀನಿಯನ್ ನಾಗರಿಕರು ವಾಸವಿರುವ ವಲಯದ ಮೇಲೆ ಆಕ್ರಮಣ ಮಾಡಲು ಇಸ್ರೇಲ್ ನಡೆಸುವ ಪ್ರಯತ್ನವನ್ನು ಎದುರಿಸಲು ಸಭೆ ನಿರ್ಧರಿಸಿತು.
ಕೆಲವು ದೇಶಗಳು ಈಗಾಗಲೇ ಇಸ್ರೇಲ್ ಜೊತೆ ಶಾಂತಿ ಮಾತುಕತೆ ನಡೆಸಿವೆ. ಹೊಸ ಪರಿಸ್ಥಿತಿಯಲ್ಲಿ ಇಸ್ರೇಲ್ ವಿರುದ್ಧದ ತನ್ನ ನಿಲುವನ್ನು ಮರುಪರಿಶೀಲಿಸಿತು. ವಿದೇಶಾಂಗ ಸಚಿವರ ಸಭೆಯಲ್ಲಿನ ನಿಲುವನ್ನು ಆಡಳಿತ ಮುಖಂಡರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ