ಜಿದ್ದಾ : ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ ದಿನಾಂಕ 13/09/2019 ರಂದು ಜಿದ್ದಾ ಶರಫಿಯಾದ ರಾರಾ ಅವಿಸ್ ಅಡಿಟೊರಿಯಂನಲ್ಲಿ ನಡೆಯುತು.
ಸೈಯದ್ ಝಕರಿಯ ತಂಙಳ್ ನಾವುಂದ ರವರ ದುವಾ ದೊಂದಿಗೆ ಆರಂಭವಾದ ಸಭೆಯಲ್ಲಿ, ಸುಲೈಮಾನ್ ಹನೀಫಿಯವರು ಕಿರಾಅತ್ ಪಠಿಸಿದರು, ಉದ್ಘಾಟನೆಯನ್ನು ಜಿದ್ದಾ ಝೊನ್ ಅಧ್ಯಕ್ಷರಾದ ಸಿಎಚ್ ಅಬ್ದುಲ್ಲ ಸಖಾಫಿ ಯವರು ನೆರವೇರಿಸಿದರು.
ಅಧ್ಯಕ್ಷತೆಯನ್ನು ಕೆಸಿಎಫ್ ಸೌದಿಅರೇಬಿಯ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್ ರವರು ವಹಿಸಿದ್ದರು.



ಈ ಸಂದರ್ಭದಲ್ಲಿ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜನಾಬ್ ಖಮರುದ್ದೀನ್ ಗೂಡಿನಬಳಿ ಮತ್ತು ಇಹ್ಸಾನ್ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಅಬೂಬಕ್ಕರ್ ರೈಸ್ಕೊ ಪಡುಬಿದ್ರಿ ಯವರನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.

ಕೆಸಿಎಫ್ ಎಚ್ವಿಸಿ 2019
ಕಳೆದ 5ವರ್ಷಗಳಿಂದ ಹಜ್ಜಾಜ್ಗಳ ಸೇವೆ ಮಾಡುವ ಕೆಸಿಎಫ್ ತಂಡವಾಗಿದೆ ಎಚ್ವಿಸಿ ಟೀಂ ಇದರ ಯಶಸ್ವಿಗಾಗಿ ನಿರಂತರವಾಗಿ ಪರಿಶ್ರಮಿಸಿದ ಎಚ್ ವಿ ಸಿ ರಾಷ್ಟ್ರೀಯ ಸಮಿತಿ ಕನ್ವಿನರ್ ಇಬ್ರಾಹಿಂ ಕಿನ್ಯ, ಮತ್ತು ಐದು ಝೋನ್ ಗಳಲ್ಲಿ ಎಚ್ವಿಸಿ ಗಾಗಿ ಉತ್ತಮ ಸೇವೆಗೈದ ಶಫೀಖ್ ಕಾಟಿಪಳ್ಳ( ದಮ್ಮಾಮ್), ಮೂಸ ಹಾಜಿ ಕಿನ್ಯಾ( ಜಿದ್ದಾ), ಹನೀಫ್ ಕಣ್ಣೂರು ( ರಿಯಾದ್), ಅಬ್ದುಲ್ ರಜಾಕ್ ಉಳ್ಳಾಲ್ ( ಮದೀನತುಲ್ ಮುನವ್ವರ)
ಅಬ್ದುಲ್ ಜಬ್ಬಾರ್ ( ಅಲ್ ಗಸೀಮ್)
ರವರನ್ನು ಅಭಿನಂದಿಸಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನಾ ಇಲಾಖೆ ಕಾರ್ಯದರ್ಶಿ ಬಶೀರ್ ತಲಪಾಡಿ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಇಬ್ರಾಹಿಂ ಕಿನ್ಯ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ