ಪಡುಬಿದ್ರಿ : ಎಸ್ಸೆಸ್ಸೆಫ್ ಪಡುಬಿದ್ರಿ ಶಾಖ ವತಿಯಿಂದ ಧ್ವಜ ದಿನ ಪಡುಬಿದ್ರಿ ಹಾಗೂ ಕಾರ್ಕಳ ರಾಜ್ಯ ಹೆದ್ದಾರಿ ಯ ಕಂಚಿನಡ್ಕ ಜುಮುಅ ಮಸೀದಿ ರಸ್ತೆ ಯ ದ್ವಾರ ದ ಬಳಿ ಜರುಗಿತು, ದುಅ ಹಾಗೂ ನೇತೃತ್ವ ವನ್ನು ಪಡುಬಿದ್ರಿ ಕೇಂದ್ರ ಮಸೀದಿಯ ಖತೀಬರಾದ ಅಲ್ ಹಾಜ್ SM ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮವನ್ನು ಮುಹಿಯುಧ್ಧೀನ್ ಜುಮುಅ ಮಸೀದಿ ಇದರ ಸದಸ್ಯರಾದ ನಝೀರ್ ಕಂಚಿನಡ್ಕ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು SYS ಉಪಾಧ್ಯಕ್ಷ ರಾದ ಹಸನ್ ಬಾವ ಕಂಚಿನಡ್ಕಇವರು ಶುಭಹಾರೈಸಿದರು.
ಈ ಕಾರ್ಯಕ್ರಮದ ಬಗ್ಗೆ ಹಿತನುಡಿ ಯನ್ನು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಮಾಜಿ ಅಧ್ಯಕ್ಷರಾದ ನಿಯಾಝ್ ದೀನ್ ಸ್ಟ್ರೀಟ್ & ತೌಶೀಫ್ ಬೇಂಗ್ರೆ ಮತ್ತು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಅಧ್ಯಕ್ಷ ರಾದ ಪಿ.ಎಂ ತೌಸೀರ್ ನಿರ್ವಹಿಸಿದರು.
ಈ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿ ಮತ್ತು SSFಎಲ್ಲ ಸದಸ್ಯರಿಗೂ ಕಾರ್ಯದರ್ಶಿ ಸಫ್ವಾನ್ ಧನ್ಯವಾದ ವನ್ನು ಸಮರ್ಪಿಸಿದರು.
ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವರದಿ : ಪಿ ಎಂ ಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ