ಪಡುಬಿದ್ರಿ : ಎಸ್ಸೆಸ್ಸೆಫ್ ಪಡುಬಿದ್ರಿ ಶಾಖ ವತಿಯಿಂದ ಧ್ವಜ ದಿನ ಪಡುಬಿದ್ರಿ ಹಾಗೂ ಕಾರ್ಕಳ ರಾಜ್ಯ ಹೆದ್ದಾರಿ ಯ ಕಂಚಿನಡ್ಕ ಜುಮುಅ ಮಸೀದಿ ರಸ್ತೆ ಯ ದ್ವಾರ ದ ಬಳಿ ಜರುಗಿತು, ದುಅ ಹಾಗೂ ನೇತೃತ್ವ ವನ್ನು ಪಡುಬಿದ್ರಿ ಕೇಂದ್ರ ಮಸೀದಿಯ ಖತೀಬರಾದ ಅಲ್ ಹಾಜ್ SM ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮವನ್ನು ಮುಹಿಯುಧ್ಧೀನ್ ಜುಮುಅ ಮಸೀದಿ ಇದರ ಸದಸ್ಯರಾದ ನಝೀರ್ ಕಂಚಿನಡ್ಕ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು SYS ಉಪಾಧ್ಯಕ್ಷ ರಾದ ಹಸನ್ ಬಾವ ಕಂಚಿನಡ್ಕಇವರು ಶುಭಹಾರೈಸಿದರು.
ಈ ಕಾರ್ಯಕ್ರಮದ ಬಗ್ಗೆ ಹಿತನುಡಿ ಯನ್ನು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಮಾಜಿ ಅಧ್ಯಕ್ಷರಾದ ನಿಯಾಝ್ ದೀನ್ ಸ್ಟ್ರೀಟ್ & ತೌಶೀಫ್ ಬೇಂಗ್ರೆ ಮತ್ತು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಅಧ್ಯಕ್ಷ ರಾದ ಪಿ.ಎಂ ತೌಸೀರ್ ನಿರ್ವಹಿಸಿದರು.
ಈ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿ ಮತ್ತು SSFಎಲ್ಲ ಸದಸ್ಯರಿಗೂ ಕಾರ್ಯದರ್ಶಿ ಸಫ್ವಾನ್ ಧನ್ಯವಾದ ವನ್ನು ಸಮರ್ಪಿಸಿದರು.
ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವರದಿ : ಪಿ ಎಂ ಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ