1973 ಎಪ್ರಿಲ್ 29 ಎಸ್ಸೆಸ್ಸೆಫ್ ಕೇರಳ ಮಣ್ಣಲ್ಲಿ ಜನ್ಮ ತಾಳಿದ ದಿನ ಅಂದರೆ SSF ಸ್ಥಾಪನಾ ದಿನ. ರಾಷ್ಟ್ರ ಮಟ್ಟದಲ್ಲಿ ಗೋಲ್ಡನ್ ಜುಬಿಲಿ ಆಚರಿಸುವ ಹೊಸ್ತಿಲಲ್ಲಿದೆ.1989 ಸೆಪ್ಟಂಬರ್ 19 ರಂದು ರೂಪುಗೊಂಡ SSF ಇವತ್ತು ಮಹತ್ತರವಾದ ಹತ್ತಲವಾರು ಸಾಧನೆಗಳನ್ನು ಮಾಡುವಲ್ಲಿ ಸಫಲವಾಗಿದೆ. ಈ ನಿಟ್ಟಿನಲ್ಲಿ SSF ತುಂಬೆದಡ್ಕ ಶಾಖೆಯಲ್ಲಿ ನಡೆದ ದ್ವಜ ದಿನಾಚರಣೆಯನ್ನು ತುಂಬೆದಡ್ಕ ಜುಮಾ ಮಸ್ಜಿದ್ ಖತೀಬರಾದಾದ ಅನ್ಸಾರ್ ಸಅದಿ ಮಾಚಾರ್ ಧ್ವಜಾರೋಹಣ ಮಾಡಿ ಪ್ರಾರ್ಥನೆಯ ಮೂಲಕ ಚಾಲನೆ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಮುಅಲ್ಲಿಂ ಶಫೀಕ್ ಹಿಮಮಿ ಇರ್ದೆ, SSF ತುಂಬೆದಡ್ಕ ಶಾಖೆಯ ಅಧ್ಯಕ್ಷ ಜ’ಅಫರ್, ಕೋಶಾಧಿಕಾರಿ ಅಶ್ರಫ್ , ಕಾರ್ಯಕರ್ತರಾದ ಸ್ವಾದಿಕ್, ಸ್ವದಖ, ಆರಿಫ್ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ