1973 ಎಪ್ರಿಲ್ 29 ಎಸ್ಸೆಸ್ಸೆಫ್ ಕೇರಳ ಮಣ್ಣಲ್ಲಿ ಜನ್ಮ ತಾಳಿದ ದಿನ ಅಂದರೆ SSF ಸ್ಥಾಪನಾ ದಿನ. ರಾಷ್ಟ್ರ ಮಟ್ಟದಲ್ಲಿ ಗೋಲ್ಡನ್ ಜುಬಿಲಿ ಆಚರಿಸುವ ಹೊಸ್ತಿಲಲ್ಲಿದೆ.1989 ಸೆಪ್ಟಂಬರ್ 19 ರಂದು ರೂಪುಗೊಂಡ SSF ಇವತ್ತು ಮಹತ್ತರವಾದ ಹತ್ತಲವಾರು ಸಾಧನೆಗಳನ್ನು ಮಾಡುವಲ್ಲಿ ಸಫಲವಾಗಿದೆ. ಈ ನಿಟ್ಟಿನಲ್ಲಿ SSF ತುಂಬೆದಡ್ಕ ಶಾಖೆಯಲ್ಲಿ ನಡೆದ ದ್ವಜ ದಿನಾಚರಣೆಯನ್ನು ತುಂಬೆದಡ್ಕ ಜುಮಾ ಮಸ್ಜಿದ್ ಖತೀಬರಾದಾದ ಅನ್ಸಾರ್ ಸಅದಿ ಮಾಚಾರ್ ಧ್ವಜಾರೋಹಣ ಮಾಡಿ ಪ್ರಾರ್ಥನೆಯ ಮೂಲಕ ಚಾಲನೆ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಮುಅಲ್ಲಿಂ ಶಫೀಕ್ ಹಿಮಮಿ ಇರ್ದೆ, SSF ತುಂಬೆದಡ್ಕ ಶಾಖೆಯ ಅಧ್ಯಕ್ಷ ಜ’ಅಫರ್, ಕೋಶಾಧಿಕಾರಿ ಅಶ್ರಫ್ , ಕಾರ್ಯಕರ್ತರಾದ ಸ್ವಾದಿಕ್, ಸ್ವದಖ, ಆರಿಫ್ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ