
ಪುತ್ತೂರು: ಎಸ್ಸೆಸ್ಸೆಫ್ ಬನ್ನೂರು ಶಾಖೆಯ ವತಿಯಿಂದ ಅಯೋಜಿಸಿದ ಧ್ವಜ ದಿನ ಕಾರ್ಯಕ್ರಮವು ಸೆ.19 ರಂದು ಬನ್ನೂರು ಸುನ್ನೀ ಸೆಂಟರ್ ಮುಂಭಾಗದಲ್ಲಿ ನಡೆಯಿತು.
ಸಯ್ಯದ್ ಉಮ್ಮರ್ ತಂಙಳ್ರವರು ಧ್ವಜಾರೋಹಣಗೈದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಸಮಿತಿಯ ಕಾರ್ಯದರ್ಶಿ ಶಫೀಕ್ ತಿಂಗಳಾಡಿ ಮಾತನಾಡಿ, ಎಸ್ಸೆಸ್ಸೆಫ್ ಕಳೆದ ಮೂರು ದಶಕಗಳಿಂದ ಕರ್ನಾಟಕದ ಮಣ್ಣಿನಲ್ಲಿ ಧಾರ್ಮಿಕ ಹಾಗೂ ಸಾಮಾಜಿಕವಾಗಿ ಹಲವಾರು ಕ್ರಾಂತಿಗಳನ್ನು ಸೃಷ್ಟಿಸುತ್ತಾ ಬಂದಿದೆ, ಲಕ್ಷಾಂತರ ಸದಸ್ಯರನ್ನು ಹೊಂದಿದ ರಾಜ್ಯದ ಏಕೈಕ ಸಂಘಟನೆಯಾಗಿದೆ .ಕರ್ನಾಟಕದ ಜನರೆಡೆಯಲ್ಲಿ ಸಾಮರಸ್ಯದ ಸೌಹಾರ್ದತೆಯ ಮನೊಭಾವನೆಯನ್ನು ಬೆಳಸುವಲ್ಲಿ ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರಿಗೂ ಸಹಕಾರಿಯಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು.
ಸುನ್ನಿ ಸೆಂಟರ್ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷರಾದ ಫಾರೂಕ್, ಎಸ್ ವೈ ಎಸ್ ಪ್ರಮುಖರಾದ ಅಬೂಬಕ್ಕರ್ ಹಾಜಿ ಪಾಪ್ಲಿ, ಇಬ್ರಾಹಿಮ್ ಮುಸ್ಲಿಯಾರ್, ಅಬ್ದುರ್ರಝಾಕ್, ರಿಯಾಝ್ ಪಾಪ್ಲಿ, ಹಮೀದ್ ಎಸ್ಸೆಸ್ಸೆಫ್ ಬನ್ನೂರು ಶಾಖಾಧ್ಯಕ್ಷರಾದ ಹನೀಫ್, ಉಪಾಧ್ಯಕ್ಷರಾದ ಶಮೀರ್ , ಜಬೀರ್ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ