ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ಅಧೀನದ ಕೆಮ್ಮಾನ್ ನಚ್ಚಬೊಟ್ಟು ಬ್ರಾಂಚ್’ಗೆ ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬೂಬಕರ್ ವಳಚ್ಚಿಲ್ ಕೆಮ್ಮಾನ್, ಉಪಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಬಂಗಾರಬೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ವಳಚ್ಚಿಲ್ ಕೆಮ್ಮಾನ್, ದ’ಅವಾ ಮತ್ತು ಶಿಕ್ಷಣ ಕಾರ್ಯದರ್ಶಿಯಾಗಿ ಎಂ ಹೆಚ್ ಸಖಾಫಿ ಮಠ, ಇಸಾಬ ಮತ್ತು ಸಾಂತ್ವನ ವಿಭಾಗದ ಅಮೀರ್ ಆಗಿ ಯಾಕೂಬ್ ಕೆಮ್ಮಾನ್,ಕೋಶಾಧಿಕಾರಿಯಾಗಿ ಇಬ್ರಾಹಿಂ ಬಂಗಾರಬೊಟ್ಟು,ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸೆಂಟರ್ ನಾಯಕರಾದ ಇಬ್ರಾಹಿಂ ಸಅದಿ ಮಾಣಿ, ಹನೀಫ್ ಮುಸ್ಲಿಯಾರ್ ಪೆರ್ನೆ, ಲತೀಫ್ ಸಅದಿ ಶೇರಾ ಮತ್ತಿತರ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ