ತೀರ್ಥಹಳ್ಳಿ : ಎಸ್ಸೆಸ್ಸೆಫ್ ನೊಣಬೂರು ಶಾಖೆ ಧ್ವಜ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಸ್ಥಳೀಯ ಜಮಾಅತ್ ಅಧ್ಯಕ್ಷ ಮುಸ್ತಫಾ ರವರು ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಶಾಖ ಕಾರ್ಯದರ್ಶಿ ಝಾಕಿರ್ ರವರು ಸ್ವಾಗತ ಕೋರಿದರು ಕಾರ್ಯಕ್ರಮದ ಉದ್ಘಾಟನೆಯನ್ನು ಮುಅಲ್ಲಿಂ ನೌಫಳ್ ಸಅದಿ ನೆರವೇರಿಸಿದರು.
ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಅನ್ಸಾರ್ ಸಅದಿ ಬೆಳಂದೂರು ಸಂದೇಷ ಭಾಷಣ ಹಾಗೂ ದುಆ ನೆರವೇರಿಸಿದರು.

ಜಮಾಅತ್ ನಾಯಕರು, ಸದಸ್ಯರು SSF ನೊಣಬೂರು ಶಾಖೆಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಮದರಸ ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖೆ ಸದಸ್ಯ ರಾಝಿಕ್ ರವರು ವಂದಿಸಿ ಸಿಹಿತಿಂಡಿ ಹಂಚಲಾಯಿತು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ