ತೀರ್ಥಹಳ್ಳಿ : ಎಸ್ಸೆಸ್ಸೆಫ್ ನೊಣಬೂರು ಶಾಖೆ ಧ್ವಜ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಸ್ಥಳೀಯ ಜಮಾಅತ್ ಅಧ್ಯಕ್ಷ ಮುಸ್ತಫಾ ರವರು ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಶಾಖ ಕಾರ್ಯದರ್ಶಿ ಝಾಕಿರ್ ರವರು ಸ್ವಾಗತ ಕೋರಿದರು ಕಾರ್ಯಕ್ರಮದ ಉದ್ಘಾಟನೆಯನ್ನು ಮುಅಲ್ಲಿಂ ನೌಫಳ್ ಸಅದಿ ನೆರವೇರಿಸಿದರು.
ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಅನ್ಸಾರ್ ಸಅದಿ ಬೆಳಂದೂರು ಸಂದೇಷ ಭಾಷಣ ಹಾಗೂ ದುಆ ನೆರವೇರಿಸಿದರು.

ಜಮಾಅತ್ ನಾಯಕರು, ಸದಸ್ಯರು SSF ನೊಣಬೂರು ಶಾಖೆಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಮದರಸ ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖೆ ಸದಸ್ಯ ರಾಝಿಕ್ ರವರು ವಂದಿಸಿ ಸಿಹಿತಿಂಡಿ ಹಂಚಲಾಯಿತು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ