ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ಮತ್ತು ಉಮ್ರಾ ಸೇವೆ ಯನ್ನು ಒದಗಿಸುವ “ಯಾತ್ರಾಭಾರತ್” ಮತ್ತು ಕೆ ಸಿಎಫ್ ಪ್ರಕಾಶನ ಸಂಸ್ಥೆ ಯ ‘ಅವರ್ ಬುಕ್ಸ್ ‘ ಇದರ ಮಂಗಳೂರು ನಗರ ಕಛೇರಿಯನ್ನು ನಗರದ ಸ್ಟೇಟ್ ಬ್ಯಾಂಕ್ ಹತ್ತಿರ ದ ಅಲ್ ರಬಾ ಪ್ಲಾಜ ದಲ್ಲಿ ಮಲ್ಜಹ್ ಸಾರಥಿ ಅಸ್ಸೈಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಙಲ್ ಉಜಿರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ ಎಂ ಮಮ್ತಾಜ್ ಅಲಿ, ಲೈನ್ ಪಳ್ಳಿ ಮಸೀದಿ ಖತೀಬ್ ಕಾಸಿಂ ಮುಸ್ಲಿಯಾರ್, ಕೆ ಸಿ ಎಫ್ ಸೌದಿ ನಾಯಕ ಪಿ ಪಿ ನಝೀರ್ ಕಾಶಿಪಟ್ನ, ಕೆಸಿಎಫ್ ಪ್ರಕಾಶನ ವಿಭಾಗದ ಅಧ್ಯಕ್ಷ ಅಬ್ದುಲ್ ಹಮೀದ್ ಬಜ್ಪೆ, SჄS ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು, SSF ಜಿಲ್ಲಾ ನಾಯಕ ರಾದ ಇಬ್ರಾಹಿಂ ಸಖಾಫಿ ಸೆರ್ಕಲ, ಶರೀಪ್ ನಂದಾವರ, ಹಸನ್ ಪಾಂಡೇಶ್ವರ, ಅಬ್ಡುಲ್ ಜಬ್ಬಾರ್ ಕಣ್ಣೂರು,ಮನ್ಸೂರು ಬಜಾಲ್, ನಿಝಾಮ್ ಮಂಗಳೂರು.ಕಛೇರಿ ಕಾರ್ಯದರ್ಶಿ ಅಬೂಸಾಲಿಹ್ ಪಾವೂರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ