ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಫ್ ಗೆ ಮೂವತ್ತು ತುಂಬಿದ ಸಂಭ್ರಮದಲ್ಲಿ ಮಾರತ್ತಹಳ್ಳಿ ಶಾಖಾ ವತಿಯಿಂದ ದಿನಾಂಕ 19 ರ ಗುರುವಾರದಂದು ಧ್ವಜ ದಿನಾಚರಣೆ ನಡೆಸಲಾಯಿತು.
ಶಾಖೆಯ ಸಕ್ರಿಯ ಕಾರ್ಯಕರ್ತ ಸಮದ್ ಮದನಿ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಹಾಗೂ ಅಗಲಿದ ಸುನ್ನೀ ಕಾರ್ಯಕರ್ತರು , ಉಲಮಾಗಳು, ಕುಟುಂಬಿಕರಿಗೆ ತಹ್ಲೀಲ್ ಮಜ್ಲಿಸ್ ಏರ್ಪಡಿಸಲಾಯ್ತು.

ಶಾಖಾಧ್ಯಕ್ಷ ರಫೀಕ್ ಕಲ್ಮಿಂಜ,ಕಾರ್ಯದರ್ಶಿ ಅಶ್ಮಿಲ್, ಶಾಖಾ ಜೊತೆ ಕಾರ್ಯದರ್ಶಿಗಳದ ನೌಷಾದ್, ಕಲಂದರ್, ಡಿವಿಷನ್ ಉಪಾಧ್ಯಕ್ಷ ಸಮೀರ್, ಡಿವಿಷನ್ ಕಾರ್ಯದರ್ಶಿ ಅಬ್ದುಲ್ಲತೀಫ್, ಜೊತೆ ಕಾರ್ಯದರ್ಶಿ ಮಜೀದ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ