ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಫ್ ಗೆ ಮೂವತ್ತು ತುಂಬಿದ ಸಂಭ್ರಮದಲ್ಲಿ ಮಾರತ್ತಹಳ್ಳಿ ಶಾಖಾ ವತಿಯಿಂದ ದಿನಾಂಕ 19 ರ ಗುರುವಾರದಂದು ಧ್ವಜ ದಿನಾಚರಣೆ ನಡೆಸಲಾಯಿತು.
ಶಾಖೆಯ ಸಕ್ರಿಯ ಕಾರ್ಯಕರ್ತ ಸಮದ್ ಮದನಿ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಹಾಗೂ ಅಗಲಿದ ಸುನ್ನೀ ಕಾರ್ಯಕರ್ತರು , ಉಲಮಾಗಳು, ಕುಟುಂಬಿಕರಿಗೆ ತಹ್ಲೀಲ್ ಮಜ್ಲಿಸ್ ಏರ್ಪಡಿಸಲಾಯ್ತು.

ಶಾಖಾಧ್ಯಕ್ಷ ರಫೀಕ್ ಕಲ್ಮಿಂಜ,ಕಾರ್ಯದರ್ಶಿ ಅಶ್ಮಿಲ್, ಶಾಖಾ ಜೊತೆ ಕಾರ್ಯದರ್ಶಿಗಳದ ನೌಷಾದ್, ಕಲಂದರ್, ಡಿವಿಷನ್ ಉಪಾಧ್ಯಕ್ಷ ಸಮೀರ್, ಡಿವಿಷನ್ ಕಾರ್ಯದರ್ಶಿ ಅಬ್ದುಲ್ಲತೀಫ್, ಜೊತೆ ಕಾರ್ಯದರ್ಶಿ ಮಜೀದ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ