ಶಿವಮೊಗ್ಗ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಸಕ್ರೀಯ ಕಾರ್ಯಕರ್ತರ ತಂಡ Qteam ಇದರ ಶಿವಮೊಗ್ಗ ಜಿಲ್ಲಾ ಮಟ್ಟದ zakvic ಕಾರ್ಯಕ್ರಮ ಶಿವಮೊಗ್ಗದ ವಾದೀ ಹುದಾದಲ್ಲಿರುವ ಮರ್ಕಝುಸ್ಸಆದ: ದಲ್ಲಿ ಅದ್ದೂರಿಯಾಗಿ ನಡೆಯಿತು.

ಎಸ್ಸೆಸ್ಸೆಫ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಮದನಿ ರವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಮೌಲಾನ ಅಬೂಸುಫ್ಯಾನ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು.


ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಕ್ಯು ಟೀಂ ರೂಪುರೇಷೆಗಳು ಹಾಗೂ ಇಶಾರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಉಪಾಧ್ಯಕ್ಷ ಸಿದ್ದೀಕ್ ರೆಂಜದಕಟ್ಟೆ, ಉಮರುಲ್ ಫಾರೂಖ್ ಝುಹ್ರಿ ಹೊಸನಗರ, ರಶೀದ್ ಮದನಿ ತೀರ್ಥಹಳ್ಳಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಸಾದಾತ್ ಶಿವಮೊಗ್ಗ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಶಿವಮೊಗ್ಗ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ