ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪೆರಿಯಪಾದೆ ಬ್ರಾಂಚ್ ಮಹಾಸಭೆ ಇಂದು ಪೆರಿಯಪಾದೆಯಲ್ಲಿ ನಡೆಯಿತು. ಎಸ್.ವೈ.ಎಸ್ ಬಂಟ್ವಾಳ ಸೆಂಟರ್ ಅಧ್ಯಕ್ಷರಾದ ಅಶ್ರಫ್ ಮದನಿ ಬಂಟ್ವಾಳ ಉದ್ಘಾಟಿಸಿ ವಿಷಯ ಮಂಡಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕೆ.ಎಸ್.ಆರ್.ಟಿ.ಸಿ ವೀಕ್ಷಕರಾಗಿ ಆಗಮಿಸಿ ಚುನಾವಣಾ ತರಗತಿ ನಡೆಸಿದರು.
ನಂತರ ಹೊಸ ಸಮಿತಿಗೆ ರೂಪುಗೊಡಲಾಯಿತು. ಅಧ್ಯಕ್ಷರಾಗಿ ಆದಂ ಗಣಪಲಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಆದಂ ಗೇಣಿ, ಕೋಶಾಧಿಕಾರಿಯಾಗಿ ಇಬ್ರಾಹಿಮ್ ಗಣಪಳಿಕೆ ಹಾಗೂ ಹನ್ನೊಂದು ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಹಾರಿಸ್ ಪೆರಿಯಪಾದೆ ಸ್ವಾಗತಿಸಿ, ಝಮೀರ್ ಪೆರಿಯಪಾದೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ