ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಹಳೆಬೇರು ಹೊಸಚಿಗುರು ಕಾರ್ಯಕ್ರಮವು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ 26-9-18 ರಂದು ಫರೀದ್ ನಗರ ಆಫೀಸಿನಲ್ಲಿ 7 pm ಗೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್ಕಟ್ಟೆ ಕಾರ್ಯಕ್ರಮ ಉದ್ಘಾಟಿಸುವರು. ಇಸ್ಹಾಕ್ ಝುಹ್ರಿ ಸೂರಿಂಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.
ಡಿವಿಶನ್ ಗಾಗಿ ದಶಕಗಳಿಂದೀಚೆಗೆ ನಾಯಕತ್ವ ನೀಡಿದ ಉಮರ್ ಅಹ್ಸನಿ ಇನೋಳಿ,ಎಂಎಂಕೆ ಕಡ್ವಾಯಿ,ಹೈದರ್ ಸಖಾಫಿ ಇನೋಳಿ, ಅಝೀಝ್ ಮದನಿ, ಹೈದರಲಿ ಹಿಮಮಿ ಮಲಾರ್, ಶರೀಫ್ ಸಅದಿ ಅರಫಾ, ಅಶ್ರಫ್ ಸಅದಿ ಪಡಿಕ್ಕಲ್, ಇಸ್ಮಾಈಲ್ ಮಾಸ್ಟರ್ ಮಜೀದ್ ಫರೀದ್ ನಗರ,ಅಝೀಝ್ ಹೆಚ್ ಕಲ್, ಹಮೀದ್ ಬಂಡಸಾಲೆ,
ಅಬ್ದುರ್ರಹ್ಮಾನ್ ಮಾಸ್ಟರ್, ಅಶ್ರಫ್ ಹರೇಕಳ,ನಝೀರ್ ಮುಡಿಪು ಮುಂತಾದವರು ಅನುಭವ ಹಂಚಿಕೊಳ್ಳುವರು ಎಂದು ಡಿವಿಶನ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ನಗರ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ