ಮಾಣಿ : ಸುನ್ನೀ ಯುವಜನ ಸಂಘ ( ಎಸ್ ವೈ ಎಸ್ ) ಸೂರಿಕುಮೇರು ಬ್ರಾಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಯೂಸುಫ್ ಹಾಜಿ ಸೂರಿಕುಮೇರು, ಉಪಾಧ್ಯಕ್ಷರಾಗಿ ಸುಲೈಮಾನ್ ಸೂರಿಕುಮೇರು, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಮಾಣಿ,ಕೋಶಾಧಿಕಾರಿಯಾಗಿ ಹಸೈನ್ ಸಂಕ ಸೂರಿಕುಮೇರು, ಶಿಕ್ಷಣ ದ’ಅ್’ವಾ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು,ಇಸಾಬಾ ಅಮೀರ್ ಆಗಿ ಶೇರಾ ಇಬ್ರಾಹಿಂ ಮಾಣಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನೀಫ್ ಸಂಕ, ಕರೀಂ ನೆಲ್ಲಿ, ಹಂಝ ಕಾಯರಡ್ಕ, ಹಮೀದ್ ಕಳಸಕೋಡಿ, ಅಹ್ಮದ್ ಗುಂಡ್ಯಡ್ಕ,ಇಬ್ರಾಹಿಂ ಸಅದಿ ಮಾಣಿ, ಬಶೀರ್ ಝುಹ್ರಿ ಸೂರಿಕುಮೇರು, ಅಬ್ದುಲ್ ಖಾದರ್ ಗುಂಡ್ಯಡ್ಕ ಇವರನ್ನು ಆರಿಸಲಾಯಿತು.
ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಯಾಕೂಬ್ ನಚ್ಚಬೊಟ್ಟು,ಇಬ್ರಾಹಿಂ ನಚ್ಚಬೊಟ್ಟು ಕಾರ್ಯ ನಿರ್ವಹಿಸಿದರು. ಸುಲೈಮಾನ್ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿ,ಬಶೀರ್ ಝುಹ್ರಿ ದುಆ ಗೈದರು,ರಝಾಕ್ ಮದನಿ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಸಲೀಂ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ