ಸಾಲೆತ್ತೂರು: ಸುನ್ನೀ ಯುವಜನ ಸಂಘ SYS ಇದರ ಕಟ್ಟತ್ತಿಲ ಬ್ರಾಂಚಿನ ವಾರ್ಷಿಕ ಮಹಾಸಭೆಯು ಸೆಪ್ಟಂಬರ್ ,26 ರಂದು ಇಶಾ ನಮಾಜಿನ ಬಳಿಕ ನಡೆಯಿತು.
SYS ರಾಜ್ಯಾಧ್ಯಕ್ಷರಾದ ಬಹು:ಜಿ.ಯಂ.ಉಸ್ತಾದ್ ರವರ ಸಮ್ಮುಖದಲ್ಲಿ ನೂತನ ಸಾರಥಿಗಳನ್ನು ಆರಿಸಲಾಯಿತು.
ನೂತನ ಅಧ್ಯಕ್ಷರಾಗಿ ಅಬ್ದುಲ್ಲ ಮದನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ,ಇಕ್ಬಾಲ್ ಮದನಿಯವರನ್ನು ಆಯ್ಕೆಮಾಡಲಾಯಿತು.
ಕೋಶಾಧಿಕಾರಿ, ಉಪಾಧ್ಯಕ್ಷರು ಹಾಗೂ ಶಿಕ್ಷಣ,ವೆಲ್ಫೇರ್ ,ಟೀಮ್ ಇಸಾಬ ಕಾರ್ಯದರ್ಶಿಗಳು ಮತ್ತು ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಹಸನ್ ಅಮಾನಿ, ದಾವುದ್ ಸಖಾಫಿ ಅಝೀಝ್ ಸಖಾಫಿ, ಇಸ್ಮಾಯಿಲ್ ಸಅದಿ ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು. ಕೊನೆಯಲ್ಲಿ ಕೆ ಯಂ ಮದನಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ