ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ (SSF) ಅಮ್ಮುಂಜೆ ಸೆಕ್ಟರ್ ವತಿಯಿಂದ ULAZ ಕ್ಯಾಂಪ್ ದಿನಾಂಕ 24-9-19 ಮಂಗಳವಾರ ಮನ್ಸೂರ್ ಅಮ್ಮುಂಜೆಯವರ ಮನೆಯಲ್ಲಿ ನಡೆಯಿತು.

ಸೆಕ್ಟರ್ ಅಧ್ಯಕ್ಷರಾದ ಸೈಫುಲ್ಲಾ ಸಖಾಫಿ ಬಡಕಬೈಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಖಲೀಲ್ ಅಬ್ಬೆಟ್ಟು ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಜೀದ್ ಸಖಾಫಿ ಅಲ್ ಕಾಮಿಲ್ ಅಮ್ಮುಂಜೆಯವರು ವಿಶಿಷ್ಟ ರೀತಿಯಲ್ಲಿ “ನವ ಬದುಕಿಗೊಂದು ದಿಕ್ಸೂಚಿ” ಎಂಬ ವಿಷಯದಲ್ಲಿ ತರಗತಿಯನ್ನು ಮಂಡಿಸಿದರು.
ಸೆಕ್ಟರ್ ಸಮಿತಿಯ ಅಧೀನದಲ್ಲಿರುವ ವಿವಿಧ ಶಾಖೆಗಳ ಕಾರ್ಯಕರ್ತರು ಆಗಮಿಸಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ