ಬುಡೋಳಿ :ಸುನ್ನಿ ಯುವಜನ ಸಂಘ SYS ಶೇರ ಬ್ರಾಂಚ್ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಲ್ ಹಾಜಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಶೇರ,ಉಪಾಧ್ಯಕ್ಷರಾಗಿ ಶೆರೀಫ್ ಗುಂಡ್ಯಡ್ಕ,ಪ್ರದಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಸಅದಿ ಶೇರ,ಕೋಶಾಧಿಕಾರಿಯಾಗಿ ಉಸ್ಮಾನ್ ಮಡಲ ,ದಅವಾ ಮತ್ತು ಶಿಕ್ಷಣ ಕಾರ್ಯದರ್ಶಿ ಯಾಗಿ ರಫೀಕ್ ಮದನಿ ಶೇರ,ಇಸಾಬ ಮತ್ತು ಸಾಂತ್ವನ ವಿಭಾಗದ ಕಾರ್ಯದರ್ಶಿ ಯಾಗಿ ಮುಸ್ತಫ ಗುಂಡ್ಯಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೀಕ್ಷಕರಾಗಿ ಸೆಂಟರ್ ಕಾರ್ಯದರ್ಶಿ ಹಾಜಿ ಯೂಸುಫ್ ಸಈದ್ ನೇರಳಕಟ್ಟೆ ,ಸೆಂಟರ್ ನಾಯಕರಾದ ಹನೀಫ್ ಮುಸ್ಲಿಯಾರ್ ಪೆರ್ನೆ,ಇಬ್ರಾಹಿಂ ಹಾಜಿ ಪೇರಮುಗೇರ್ ಹಾಜರಿದ್ದರು.
ಕಾರ್ಯಕ್ರಮವನ್ನು ಕಾರ್ಯದರ್ಶಿ ಅಬ್ದುಲ್ ಲತೀಫ್ ಸಅದಿ ಸ್ವಾಗತಿಸಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ