ಕಟ್ಟತ್ತಿಲ :SYS ಕಟ್ಟತ್ತಿಲ ಸೆಂಟ್ರಲ್ ಬ್ರಾಂಚ್ ಇದರ ವಾರ್ಷಿಕ ಮಹಾಸಭೆ ದಿನಾಂಕ 26 ಸೆಪ್ಟಂಬರ್ ಇಶಾ ನಮಾಜಿನ ಬಳಿಕ ನಡೆಸಲಾಯಿತು.
SYS ರಾಜ್ಯ ನಾಯಕರಾದ ಬಹು:ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಕಾವೂರ್ ಅವರ ಸಮ್ಮುಖದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಅಲ್ ಹಾಜ್ ಅಬೂಬಕ್ಕರ್ ಸಿದ್ದೀಕ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಯಿತು ಹಾಗೂ ಪ್ರಧಾನ ಕಾರ್ಯದರ್ಶಿ, ಕೋಶಧಿಕಾರಿ, ಉಪಾಧ್ಯಕ್ಷರು ಹಾಗೂ ಶಿಕ್ಷಣ,ವೆಲ್ಫೇರ್ ,ಟೀಮ್ ಇಸಾಬ ಕಾರ್ಯದರ್ಶಿಗಳು ಮತ್ತು ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ವೇದಿಕೆಯಲ್ಲಿ ಆಬಿದ್ ನಈಮಿ, ಕೆ.ಪಿ ಅಬ್ದುಲ್ ಖಾದರ್ , ಅಬ್ದುಲ್ ಹಮೀದ್ ಹಾಜಿ , ಅಶ್ರಫ್ ಸೆರ್ಕಳ ಉಪಸ್ಥಿತರಿದ್ದರು.
ವರದಿ: ಶಫೀಖ್ ಕಟ್ಟತ್ತಿಲ (ಪ್ರ.ಕಾರ್ಯದರ್ಶಿ SSF ಕಟ್ಟತ್ತಿಲ ಸೆಂಟ್ರಲ್ ಯುನಿಟ್)















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ