ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಹಳೆಬೇರು ಹೊಸಚಿಗುರು ಹಾಗೂ ಸನ್ಮಾನ ಕಾರ್ಯಕ್ರಮವು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಫರೀದ್ ನಗರ ಆಫೀಸಿನಲ್ಲಿ ನಡೆಯಿತು.



ಡಿವಿಶನ್ ಉಪಾಧ್ಯಕ್ಷ ಇಬ್ರಾಹಿಂ ಅಹ್ಸನಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಸೂರಿಂಜೆ ತರಗತಿ ಮಂಡಿಸಿದರು.


ಈ

ಸಂದರ್ಭದಲ್ಲಿ ಡಿವಿಶನ್ ಗಾಗಿ ದಶಕಗಳಿಂದೀಚೆಗೆ ನಾಯಕತ್ವ ನೀಡಿದ ಎಂಎಂಕೆ ಕಡ್ವಾಯಿ,ಹೈದರ್ ಸಖಾಫಿ ಇನೋಳಿ, ಅಝೀಝ್ ಮದನಿ ಮಲಾರ್, ಹೈದರಲಿ ಹಿಮಮಿ ಮಲಾರ್, ಶರೀಫ್ ಸಅದಿ ಅರಫಾ, ಮಜೀದ್ ಫರೀದ್ ನಗರ, ಅಝೀಝ್ ಹೆಚ್ ಕಲ್, ಹಮೀದ್ ಬಂಡಸಾಲೆ, ಅಶ್ರಫ್ ಹರೇಕಳ, ಅಶ್ರಫ್ ಕಲ್ಕಟ್ಟ ಮುಂತಾದವರನ್ನು ಸನ್ಮಾನಿಸಲಾಯಿತು.
ಡಿವಿಶನ್ ನಾಯಕರಾದ ಸಿದ್ದೀಕ್ ಸಖಾಫಿ ಕಾಯಾರ್, ಶರೀಫ್ ಮುಡಿಪು, ಇಲ್ಯಾಸ್ ಪೊಟ್ಟೊಳಿಕೆ, ಅಬೂಸ್ವಾಲಿಹ್ ಹರೇಕಳ, ಶರೀಫ್ ಪಾಣೇಲ ಮುಂತಾದವರು ಹಾಜರಿದ್ದರು.
ಡಿವಿಶನ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ನಗರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್