ಅಜ್ಮಾನ್: ಕರ್ನಾಟಕ ಕಲ್ಚರಲ್ ಫೌಂಡೇಷನ್ ಅಜ್ಮಾನ್ ಝೋನ್ ಯುಎಇ ವತಿಯಿಂದ ನವೆಂಬರ್ 15 ರಂದು ಕ್ರೌನ್ ಪ್ಯಾಲೆಸ್ ಹೋಟೆಲ್ ಅಜ್ಮಾನ್ ಸಭಾಂಗಣದಲ್ಲಿ ನಡೆಯಲಿರುವ ಬೃಹತ್ ಈದ್ ಮಿಲಾದ್ ಕಾನ್ಫರೆನ್ಸ್-2019 ಗೆ ನೂತನ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಬೂಬಕ್ಕರ್ ಮದನಿ ಕೆಮ್ಮಾರಅಜ್ಮಾನ್, ಉಪಾಧ್ಯಕ್ಷರಾಗಿ ಅನ್ವರ್ ಹುಸೈನ್ ಉಳ್ಳಾಲ ಹಾಗೂ ಜನರಲ್ ಕನ್ವೀನರ್ ಆಗಿ ಅಬೂಬಕ್ಕರ್ ಸಿದ್ದೀಕ್ ಪಾಣೆಮಂಗಳೂರು ಮತ್ತು ಜೊತೆ ಕನ್ವೀನರಾಗಿ ಅಬ್ದುಲ್ ಖಾದರ್ ಕೊಡಿಪ್ಪಾಡಿ, ಕೋಶಾಧಿಕಾರಿಯಾಗಿ ಆದಂ ಈಶ್ವರಮಂಗಿಲ ಆಯ್ಕೆಯಾದರು.
ಪ್ರತಿಭೋತ್ಸವ ಸಮಿತಿ ಅಧ್ಯಕ್ಷರಾಗಿ ಮುಜೀಬ್ ಸಅದಿ ಹಾಗೂ ಕನ್ವೀನರ್ ಆಗಿ ನಿಝಾಮುದ್ದೀನ್ ಮದನಿ ಉರುವಾಲು ಪದವುರವರನ್ನು ಆಯ್ಕೆ ಮಾಡಲಾಯಿತು. ಆರ್ಥಿಕ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಅಲ್ ಸರೋಜ್ ಗಾರ್ಮೆಂಟ್ಸ್ ಮಾಲಕ ಹಸನ್ ಕಂಬಳಬೆಟ್ಟು ಕನ್ವೀನರ್ ಆಗಿ ನೌಶೀಫ್ ಉಳ್ಳಾಲರವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದ ಯಶಸ್ವೀ ನಿರ್ವಹಣೆಗಾಗಿ ಸಾರಿಗೆ ವ್ಯವಸ್ಥೆ, ವೇದಿಕೆ ನಿರ್ವಹಣಾ ಸಮಿತಿ, ಪ್ರಚಾರ ನಿರ್ವಹಣಾ ಸಮಿತಿ, ಆಹಾರ ಪಾನೀಯ ನಿರ್ವಹಣಾ ಸಮಿತಿ, ಫ್ಯಾಮಿಲಿ ಸೆಮಿನಾರ್ ಸಮಿತಿ, ಸ್ವಯಂ ಸೇವಕ ಸಮಿತಿ ಹೀಗೆ ಉಪಸಮಿತಿಗಳನ್ನಾಗಿ ರಚಿಸಿ ಹದಿನೇಳು ಸದಸ್ಯರನ್ನು ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ