ಮೈಸೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಸಕ್ರೀಯ ಕಾರ್ಯಕರ್ತರ ತಂಡ Qteam ಇದರ ಮೈಸೂರು ಜಿಲ್ಲಾ ಮಟ್ಟದ ಝಾಕ್ವಿಕ್ ಕಾರ್ಯಕ್ರಮ ಮೈಸೂರು ಶಾಂತಿನಗರದ ಅಲ್ ನೂರ್ ನಲ್ಲಿ ನಡೆಯಿತು.
ಮೈಸೂರು, ಹುನಸೂರು, ಕೆ.ಆರ್ ನಗರದಿಂದ ಕ್ಯು ಟೀಂ ಸದಸ್ಯರು ಭಾಗವಹಿಸಿದ್ದರು. ಎಸ್ಸೆಸ್ಸೆಫ್ ಮೈಸೂರು ಜಿಲ್ಲಾ ಅಧ್ಯಕ್ಷ ಮೌಲಾನಾ ಫಾರೂಖ್ ಸುಬ್ಹಾನಿ ಅಧ್ಯಕ್ಷತೆ ವಹಿಸಿದ್ದರು.ಮೈಸೂರು ಅಲ್ ನೂರ್ ಸಾರಥಿ ಹಾಜಿ ಅಬ್ದುಲ್ ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು.


ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಸಂಘಟನೆ ನಾಡಿಗೆ ನೀಡಿದ ಕೊಡುಗೆ ಹಾಗೂ ಯುವಜನತೆಯಲ್ಲಿ ಉಂಟು ಮಾಡಿದ ಪರಿವರ್ತನೆಯ ಬಗ್ಗೆ ಮಾಹಿತಿ ನೀಡಿ ಕ್ಯು ಟೀಂ ಮೂಲಕ ರಾಜ್ಯದಾದ್ಯಂತ ಸಂಘಟನೆಯನ್ನು ಬಲಿಷ್ಠ ಗೊಳಿಸುವ ಬಗ್ಗೆ ವಿವರಿಸಿದರು. ಎಸ್ಸೆಸ್ಸೆಫ್ ರಾಜ್ಯ ನಾಯಕ ನವಾಝ್ ಭಟ್ಕಳ್, ಅಬೂಬಕ್ಕರ್ ಅಝ್ಹರಿ ಹುಣಸೂರು, ಅಮೀನ್ ಮಿಸ್ಬಾಹಿ ಕೆ.ಆರ್ ನಗರ, ಶಿಹಾಬ್ ಸಖಾಫಿ ಮೈಸೂರು, ಅಬ್ದುಲ್ ಅಝೀಝ್ ಮಿಸ್ಬಾಹಿ, ಸಫ್ವಾನ್ ನೂರಾನಿ, ಮುಂತಾದವರು ಭಾಗವಹಿಸಿದ್ದರು.
ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಮದನಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ