ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಶಾರ ಅಭಿಯಾನದ ಅಂಗವಾಗಿ “ಇಶಾರ ಮೀಟ್” ಕಾರ್ಯಕ್ರಮ ಬಿಸಿರೋಡ್ ಜಿಲ್ಲಾ ಆಫೀಸಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸಿದ್ದರು.


ದ.ಕ. ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಇಶಾರ ಚೇರ್ಮೇನ್ ಹಾಫಿಳ್ ಯಾಕೂಬ್ ಸಅದಿ ನಾವೂರು, ಇಶಾರ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ವಿಷಯ ಮಂಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಜತೆ ಕಾರ್ಯದರ್ಶಿ ರಫೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್, ನವಾಝ್ ಸಖಾಫಿ ಅಡ್ಯಾರ್, ರಿಯಾಝ್ ಸಅದಿ ಗುರುಪುರ, ರಝಾಕ್ ಸಅದಿ ಕೊಡಿಪ್ಪಾಡಿ, ದಾವೂದುಲ್ ಹಕೀಂ ಕಳಂಜಿಬೈಲ್, ಮುಸ್ತಫ ಉರುವಾಲುಪದವು, ಸುಹೈಲ್ 10 th ಮೈಲ್, ಮುಸ್ತಫ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಇಶಾರ ಕನ್ವೀನರ್ ಪೈಝಲ್ ಝುಹ್ರಿ ಕಲ್ಲುಗುಂಡಿ ಸ್ವಾಗತಿಸಿ, ರಫೀಕ್ ಸುರತ್ಕಲ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್