ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಶಾರ ಅಭಿಯಾನದ ಅಂಗವಾಗಿ “ಇಶಾರ ಮೀಟ್” ಕಾರ್ಯಕ್ರಮ ಬಿಸಿರೋಡ್ ಜಿಲ್ಲಾ ಆಫೀಸಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸಿದ್ದರು.


ದ.ಕ. ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಇಶಾರ ಚೇರ್ಮೇನ್ ಹಾಫಿಳ್ ಯಾಕೂಬ್ ಸಅದಿ ನಾವೂರು, ಇಶಾರ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ವಿಷಯ ಮಂಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಜತೆ ಕಾರ್ಯದರ್ಶಿ ರಫೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್, ನವಾಝ್ ಸಖಾಫಿ ಅಡ್ಯಾರ್, ರಿಯಾಝ್ ಸಅದಿ ಗುರುಪುರ, ರಝಾಕ್ ಸಅದಿ ಕೊಡಿಪ್ಪಾಡಿ, ದಾವೂದುಲ್ ಹಕೀಂ ಕಳಂಜಿಬೈಲ್, ಮುಸ್ತಫ ಉರುವಾಲುಪದವು, ಸುಹೈಲ್ 10 th ಮೈಲ್, ಮುಸ್ತಫ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಇಶಾರ ಕನ್ವೀನರ್ ಪೈಝಲ್ ಝುಹ್ರಿ ಕಲ್ಲುಗುಂಡಿ ಸ್ವಾಗತಿಸಿ, ರಫೀಕ್ ಸುರತ್ಕಲ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ