ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಶಾರ ಅಭಿಯಾನದ ಅಂಗವಾಗಿ “ಇಶಾರ ಮೀಟ್” ಕಾರ್ಯಕ್ರಮ ಬಿಸಿರೋಡ್ ಜಿಲ್ಲಾ ಆಫೀಸಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸಿದ್ದರು.


ದ.ಕ. ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಇಶಾರ ಚೇರ್ಮೇನ್ ಹಾಫಿಳ್ ಯಾಕೂಬ್ ಸಅದಿ ನಾವೂರು, ಇಶಾರ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ವಿಷಯ ಮಂಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಜತೆ ಕಾರ್ಯದರ್ಶಿ ರಫೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್, ನವಾಝ್ ಸಖಾಫಿ ಅಡ್ಯಾರ್, ರಿಯಾಝ್ ಸಅದಿ ಗುರುಪುರ, ರಝಾಕ್ ಸಅದಿ ಕೊಡಿಪ್ಪಾಡಿ, ದಾವೂದುಲ್ ಹಕೀಂ ಕಳಂಜಿಬೈಲ್, ಮುಸ್ತಫ ಉರುವಾಲುಪದವು, ಸುಹೈಲ್ 10 th ಮೈಲ್, ಮುಸ್ತಫ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಇಶಾರ ಕನ್ವೀನರ್ ಪೈಝಲ್ ಝುಹ್ರಿ ಕಲ್ಲುಗುಂಡಿ ಸ್ವಾಗತಿಸಿ, ರಫೀಕ್ ಸುರತ್ಕಲ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ