ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಡಿವಿಷನ್ ವತಿಯಿಂದ ವಿದ್ಯಾರ್ಥಿಗಳಿಗಾಗಿ “CAMPUS GLIMPSE-2k19” ಕಾರ್ಯಕ್ರಮವು ದಿನಾಂಕ 02/10/2019ನೇ ಬುದವಾರ ಬೆಳಿಗ್ಗೆ 10.00ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.
SSF ಬೆಳ್ತಂಗಡಿ ಡಿವಿಷನ್ ಉಪಾಧ್ಯಕ್ಷರಾದ ಕೆರೀಂ ಸಖಾಫಿ ಅಧ್ಯಕ್ಷತೆಯನ್ನು ವಹಿಸಿದ್ದರು. SSF ದ.ಕ ಜಿಲ್ಲಾ ಸದಸ್ಯರಾದ ಇಕ್ಬಾಲ್ ಮಾಚಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

SSFದ.ಕ ಈಸ್ಟ್ ಝೋನ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಹಾಗೂ ಡಿವಿಷನ್ ವಿಸ್ಡಂ ಕನ್ವೀನರ್ ನವಾಝ್ ಮಾವಿನಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.SSF ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ವಿದ್ಯಾರ್ಥಿಗಳಿಗೆ ತರಗತಿ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ SSF ದ.ಕ ಈಸ್ಟ್ ಝೋನ್ ಸದಸ್ಯ ಸಿದ್ದೀಕ್ ಪರಪ್ಪು,SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು, ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿಗಳು, ಹಾಗೂ ತಾಲೂಕಿನ ವಿವಿದ ಕಾಲೇಜಿನ ಆಯ್ದ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
SSF ಬೆಳ್ತಂಗಡಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಝುಬೈರ್ ಶಾಂತಿನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, SSF ಬೆಳ್ತಂಗಡಿ ಡಿವಿಷನ್ ಸದಸ್ಯ ಎಂ.ಮುಬೀನ್, ಉಜಿರೆ ಧನ್ಯವಾದವಿತ್ತರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ