ಉಪ್ಪಿನಂಗಡಿ: ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಇದರ ವತಿಯಿಂದ ಗಾಂಧೀ ಜಯಂತಿಯ ಪ್ರಕಾರ ಮಾದಕ ದ್ರವ್ಯ ವಿರುದ್ದ ಜನಜಾಗೃತಿ ಅಭಿಮಾಯನವೂ ಇಲ್ಲಿನ ಕರುವೇಲು ಜಂಕ್ಷನ್ ನಲ್ಲಿ ನಡೆಯಿತು.
ಸೆಕ್ಟರ್ ಅಧ್ಯಕ್ಷ ಹಾರಿಸ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಂ.ಎಚ್ ಸಖಾಫಿ ನಚ್ಚಬೆಟ್ಟು ದುವಾ ಆಶಿರ್ವಚನ ನಡೆಸಿದರು.ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ಫ್ ಉಪ್ಪಿನಂಗಡಿ ಡಿವಿಶನ್ ನಾಯಕರಾದ ಎಂ.ಎಂ ಮಹ್ ರೂಫ್ ಆತೂರು ಮುಖ್ಯಭಾಷಣವನ್ನು ಮಾಡಿ ಮದ್ಯದಿಂದ ಉಂಟಾಗುತ್ತಿರುವ ದುಷ್ಪರಿಣಾಮ ಹಾಗೂ ಮಾದಕ ದ್ರವ್ಯಗಳಿಗೆ ಮಾನವನು ಬಲಿಯಾಗುತ್ತಿರುವುದನ್ನು ವಿವರಿಸುತ್ತಾ ಗಾಂಧಿಯ ಅತ್ಯಂತ ದೊಡ್ದ “ಮದ್ಯಮುಕ್ತ ಭಾರತದ ಕನಸು” ನನಸಾಗಿಸಲು ನಾವೆಲ್ಲರೂ ಸದಾ ಪಣತೊಡಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ಫ್ ಉಪ್ಪಿನಂಗಡಿ ಸೆಕ್ಟರ್ ನಾಯಕರದ ಹಮೀದ್ ಕರುವೇಲು,ಹಾರಿಸ್ ಗಂಡಿಬಾಗಿಲು ಅಲ್ಲದೆ ಎಸ್ಸೆಸ್ಸೆಫ್ಫಿನ ಕ್ಯೂ ಟೀಂ ಸದಸ್ಯರೂ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮದ್ಯದ ದುಷ್ಪರಿಣಾಮಗಳನ್ನು ವಿವರಿಸಲಾದ ಕರಪತ್ರವನ್ನು ಉಪ್ಪಿನಂಗಡಿ ಜಂಕ್ಷನ್ ವರೆಗೆ ವಿತ್ಙರಿಸಲಾಯಿತು.ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಆತೂರು ಸ್ವಾಗತಿಸಿ,ಪ್ರ.ಕಾರ್ಯದರ್ಶಿ ಉನೈಸ್ ಅಹ್ಮದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ