ಕುಂದಾಪುರ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) ಕೋಟೇಶ್ವರ ಹಾಗೂ ಕೋಡಿ ಸೆಕ್ಟರ್ ಗಳ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಭಾಗವಾಗಿ ಮಾದಕದ್ರವ್ಯ ವಿರುಧ್ಧ ಬೃಹತ್ ಜನ ಜಾಗೃತಿ ಕಾರ್ಯಕ್ರಮ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ನಡೆಯಿತು.

ಮಾದಕ ದ್ರವ್ಯ ಉಪಯೋಗದ ವಿರುಧ್ಧ ಕುಂದಾಪುರ ಡಿವಿಶನ್ ಅದ್ಯಕ್ಷರಾದ ಸಿದೀಕ್ ಸಖಾಫಿ ಹಂಗಳೂರು, ಕೋಟೇಶ್ವ ಸೆಕ್ಟರ್ ಅದ್ಯಕ್ಷರಾದ ಸಿದ್ದೀಕ್ ಸಅದಿ ಮೂಡುಗೋಪಾಡಿ ಸಂದೇಶ ಭಾಷಣವನ್ನು ನಡೆಸಿದರು.

SYS ನಾಯಕರಾದ ಹುಸೈನ್ ಪಡುಕೆರೆ, SSF ರಾಜ್ಯ ನಾಯಕರಾದ ಅಶ್ರಫ್ ಮುಸ್ಲಿಯಾರ್ ಹಂಗಳೂರು, ಕೋಡಿ ಸೆಕ್ಟರ್ ಅದ್ಯಕ್ಷರಾದ ಇಸ್ಮಾಯಿಲ್ ಸಖಾಫಿ, ಡಿವಿಶನ್ ಕೋಶಾಧಿಕಾರಿ ಅಮೀರ್ ಖಾನ್ ಅಹ್ಸನಿ ಹಳವಲ್ಲಿ ಹಾಗೂ ಹಲವು ಜಿಲ್ಲಾ, ಡಿವಿಶನ್, ಸೆಕ್ಟರ್ ನಾಯಕರು ಭಾಗವಹಿಸಿದ್ದರು._
ಡಿವಿಷನ್ ಪ್ರ.ಕಾರ್ಯದರ್ಶಿಯಾದ ನಿಝಾಂ ಪಡುಕೆರೆ ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ವಂದಿಸಿದರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ