ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪ್ರತಿಭೋತ್ಸವವು ಈ ಬಾರಿ ಜನವರಿ 11,12 ರಂದು ಉಪ್ಪಿನಂಗಡಿಯಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ.
ಜಿಲ್ಲಾ ವ್ಯಾಪ್ತಿಯ 11 ಡಿವಿಶನ್ಗಳಲ್ಲಿ ಜನವರಿ 5 ಪ್ರತಿಭೋತ್ಸವ ಮುಗಿಯಲಿದ್ದು, ಡಿವಿಶನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಸ್ಪರ್ಧಾಳುಗಳಿಗೆ ಜಿಲ್ಲಾ ಮಟ್ಟದಲ್ಲಿ ಜನವರಿ 11, 12 ಪ್ರತಿಭೋತ್ಸವ ನಡೆಯಲಿದೆ. ಹಲವು ಹೊಸ ಸ್ಪರ್ಧೆ ಹೆಚ್ಚಾಗಿರುವುದು ಈ ಬಾರಿಯ ಪ್ರತಿಭೋತ್ಸವಕ್ಕೆ ಮೆರುಗು ನೀಡಿದೆ. ಪ್ರತಿಭೊತ್ಸವ ಮೂಲಕ ಕಳೆದ ಅವಧಿಯಲ್ಲಿ ಉತ್ತಮ ಪ್ರತಿಭೆಗಳನ್ನು ಸಮಾಜಕ್ಕೆ ಸಮರ್ಪಿಸಲು ಸಂಘಟನೆಗೆ ಸಾಧ್ಯವಾಗಿದೆ.
ಜಿಲ್ಲಾ ಮಟ್ಟದಲ್ಲಿ ಪ್ರತಿಷ್ಠಿತ 11 ಡಿವಿಶನ್ಗಳು ಸ್ಪರ್ಧಿಸಲಿದ್ದು,ಈ ಬಾರಿಯು ವಿಶಿಷ್ಟವಾದ ಹಲವಾರು ನವ ಸ್ಪರ್ಧೆಗಳು ನಡೆಯಲಿರುವುದರಿಂದ ಈ ಬಾರಿಯ ಪ್ರತಿಭೋತ್ಸವ ಬಹಳ ಆಕರ್ಷಣೀಯ ರೀತಿಯಲ್ಲಿ ನಡೆಯಲಿದೆ.
ಎಂದು ಜಿಲ್ಲಾ ಪ್ರತಿಭೋತ್ಸವ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಕೆ.ಎಸ್.ದಾವೂದುಲ್ ಹಕೀಂ ಕಳಂಜಿಬೈಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ