ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪ್ರತಿಭೋತ್ಸವವು ಈ ಬಾರಿ ಜನವರಿ 11,12 ರಂದು ಉಪ್ಪಿನಂಗಡಿಯಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ.
ಜಿಲ್ಲಾ ವ್ಯಾಪ್ತಿಯ 11 ಡಿವಿಶನ್ಗಳಲ್ಲಿ ಜನವರಿ 5 ಪ್ರತಿಭೋತ್ಸವ ಮುಗಿಯಲಿದ್ದು, ಡಿವಿಶನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಸ್ಪರ್ಧಾಳುಗಳಿಗೆ ಜಿಲ್ಲಾ ಮಟ್ಟದಲ್ಲಿ ಜನವರಿ 11, 12 ಪ್ರತಿಭೋತ್ಸವ ನಡೆಯಲಿದೆ. ಹಲವು ಹೊಸ ಸ್ಪರ್ಧೆ ಹೆಚ್ಚಾಗಿರುವುದು ಈ ಬಾರಿಯ ಪ್ರತಿಭೋತ್ಸವಕ್ಕೆ ಮೆರುಗು ನೀಡಿದೆ. ಪ್ರತಿಭೊತ್ಸವ ಮೂಲಕ ಕಳೆದ ಅವಧಿಯಲ್ಲಿ ಉತ್ತಮ ಪ್ರತಿಭೆಗಳನ್ನು ಸಮಾಜಕ್ಕೆ ಸಮರ್ಪಿಸಲು ಸಂಘಟನೆಗೆ ಸಾಧ್ಯವಾಗಿದೆ.
ಜಿಲ್ಲಾ ಮಟ್ಟದಲ್ಲಿ ಪ್ರತಿಷ್ಠಿತ 11 ಡಿವಿಶನ್ಗಳು ಸ್ಪರ್ಧಿಸಲಿದ್ದು,ಈ ಬಾರಿಯು ವಿಶಿಷ್ಟವಾದ ಹಲವಾರು ನವ ಸ್ಪರ್ಧೆಗಳು ನಡೆಯಲಿರುವುದರಿಂದ ಈ ಬಾರಿಯ ಪ್ರತಿಭೋತ್ಸವ ಬಹಳ ಆಕರ್ಷಣೀಯ ರೀತಿಯಲ್ಲಿ ನಡೆಯಲಿದೆ.
ಎಂದು ಜಿಲ್ಲಾ ಪ್ರತಿಭೋತ್ಸವ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಕೆ.ಎಸ್.ದಾವೂದುಲ್ ಹಕೀಂ ಕಳಂಜಿಬೈಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ