ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿಯವರೇ, ಕೆಲಸ ಮಾಡಿ. ಫೋಟೊಗೆ ಪೋಸ್ ಕೊಡುವುದನ್ನು ಕಡಿಮೆ ಮಾಡಿ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ಭಾರತದ ಆರ್ಥಿಕತೆಯ ಸ್ಥಿತಿ ಶೋಚನೀಯವಾಗಿದೆ ಎಂದು ಅರ್ಥಶಾಸ್ತ್ರದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಹೇಳಿದ ಬೆನ್ನಲ್ಲೇ ಪ್ರಧಾನಿಯವರನ್ನು ಉದ್ದೇಶಿಸಿ ಸಿಬಲ್ ಟ್ವೀಟ್ ಮಾಡಿದ್ದಾರೆ.
‘ಮೋದಿಜಿ ಕೇಳುತ್ತಿದ್ದಾರೆಯೇ? ಅಭಿಜಿತ್ ಬ್ಯಾನರ್ಜಿ: 1) ಭಾರತದ ಆರ್ಥಿಕತೆ ಅಲುಗಾಡುತ್ತಿದೆ. 2) ಅಂಕಿಅಂಶಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ. 3) ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಸರಾಸರಿ ಅನುಭೋಗದಲ್ಲಿ ಕುಸಿತವಾಗಿದೆ. 70ರ ದಶಕದ ಬಳಿಕ ಇದುವರೆಗೂ ಹೀಗಾಗಿಲ್ಲ. 4) ನಾವು ಬಿಕ್ಕಟ್ಟು ಎದುರಿಸುತ್ತಿದ್ದೇವೆ. ಕೆಲಸ ಮಾಡಿ. ಫೋಟೊಗೆ ಪೋಸ್ ಕಡಿಮೆ ಮಾಡಿ’ ಎಂದು ಟ್ವೀಟ್ನಲ್ಲಿ ಸಿಬಲ್ ಉಲ್ಲೇಖಿಸಿದ್ದಾರೆ.
ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಹೇಳಿದ್ದ ಅಭಿಜಿತ್ ಬ್ಯಾನರ್ಜಿ, ಆರ್ಥಿಕತೆಗೆ ಸಂಬಧಿಸಿದ ಅಂಕಿಅಂಶಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದ್ದಕ್ಕೆ ಸರ್ಕಾರವನ್ನು ಟೀಕಿಸಿದ್ದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ