ಬಜ್ಪೆ : ಶೈಖುನಾ ಅಬ್ದುಲ್ಲ ಅಹ್ಸನಿ ಉಸ್ತಾದರ ಶಿಷ್ಯ ಸಂಗಮವು ಇಲ್ಲಿನ ಬಜ್ಪೆ ಕೇಂದ್ರ ಮಸೀದಿಯಲ್ಲಿ ನಡೆಯಿತು.
ಧಾರ್ಮಿಕ ಜ್ಞಾನ ಧಾರೆಯೆರೆದುಕೊಡುವಲ್ಲಿ 2 ದಶಕಗಳನ್ನು ಪೂರ್ತೀಕರಿಸಿದ ಶೈಖುನಾ ಪುಂಜಾಲಕಟ್ಟೆ ಅಬ್ದುಲ್ಲ ಅಹ್ಸನಿ ಉಸ್ತಾದರಿಗೆ ಸನ್ಮಾನ ಮಾಡಲಾಯಿತು.ಇದೇ ಸಂದರ್ಭ ನೂತನವಾಗಿ ಶಿಷ್ಯ ಸಂಘಟನೆಗೆ ಚಾಲನೆ ನೀಡಲಾಯಿತು.ಅಧ್ಯಕ್ಷರಾಗಿ ಮುನೀರ್ ಕಾಮಿಲ್ ಸಖಾಫಿ ಉಳ್ಳಾಲ,ಉಪಾಧ್ಯಕ್ಷರಾಗಿ ಹನೀಫ್ ಕೊಡಗು,ಮುಸ್ತಫಾ ಹಿಮಮಿ ಗೇರುಕಟ್ಟೆ,ಮುಸ್ತಫಾ ಸಅದಿ ಕಡಬ,ಪ್ರ.ಕಾರ್ಯದರ್ಶಿಯಾಗಿ ಯಾಕುಬ್ ಮದನಿ ನೂಜಿ,ಜೊತೆ ಕಾರ್ಯದರ್ಶಿಗಳಾಗಿ ನೌಷಾದ್ ಸಖಾಫಿ ತಲಕ್ಕಿ,ಇಲ್ಯಾಸ್ ತಲಕ್ಕಿ,ಮಹ್ ರೂಫ್ ಆತೂರು,ಕೋಶಾಧಿಕಾರಿಯಾಗಿ ಹನೀಫ್ ಸಅದಿ ಕುಂತೂರು ಅವರನ್ನು ನೇಮಿಸಲಾಯಿತು.

ಕಾರ್ಯಕ್ರಮದಲ್ಲಿ ಎಂ.ಜೆ.ಎಂ ಬಜ್ಪೆ ಅಧ್ಯಕ್ಷರಾಗಿರುವ ಇಸ್ಮಾಯಿಲ್ ಹಾಜಿ ಜಾವಳೆ ಸಹಿತ ವಿವಿಧ ಅತಿಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಇಲ್ಯಾಸ್ ತಲಕ್ಕಿ ಸ್ವಾಗತಿಸಿ,ಸಂಶುದ್ದೀನ್ ತೀರ್ಥಹಳ್ಳಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ