SYS ಉಜಿರೆ ಸೆಂಟರ್ ಮಹಾಸಭೆಯು ದಿನಾಂಕ 24/10/2019 ನೇ ಗುರುವಾರ ಮಧ್ಯಾಹ್ನ 2.30ಕ್ಕೆ ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ವಠಾರದಲ್ಲಿ ಅಧ್ಯಕ್ಷರಾದ ಇಬ್ರಾಹಿಂ ಕಕ್ಕಿಂಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
SYS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ S.M ಕೋಯ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಸೆಂಟರ್ ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಮಾಚಾರು ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.
SYS ಉಜಿರೆ ಸೆಂಟರ್’ನ ನೂತನ ಅಧ್ಯಕ್ಷರಾಗಿ ರಶೀದ್ ಬಲಿಪಾಯ,ನೆರಿಯ ಪ್ರ.ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್, ಉಜಿರೆ ಕೋಶಾಧಿಕಾರಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ ಉಪಾಧ್ಯಕ್ಷರಾಗಿ ಮುಹಿಯುದ್ದೀನ್ ಉಜಿರೆ ಜೊ.ಕಾರ್ಯದರ್ಶಿಗಳಾಗಿ ಖಾಸಿಂ ಮುಸ್ಲಿಯಾರ್ ಮಾಚಾರು,ಅಬ್ದುಲ್ ಹಮೀದ್ ಮುಂಡಾಜೆ, ಅಶ್ರಫ್ KCF ಉಜಿರೆ,ಉಸ್ಮಾನ್ ಕಾಜೂರು 16 ಸದಸ್ಯರ ಸಮಿತಿಯನ್ನು ಆಯ್ಕೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ SM ಕೋಯ ತಂಙಳ್’ರವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ SYS ದ.ಕ ಜಿಲ್ಲಾ ನಾಯಕರಾದ ಮಹಮ್ಮದಲಿ ಸಖಾಫಿ ಸುರಿಬೈಲು, ಅಶ್ರಫ್ ಕಿನಾರ , ಹಾಗೂ SYS ಉಜಿರೆ ಸೆಂಟರ್ ವ್ಯಾಪ್ತಿಯ ಬ್ರಾಂಚ್ ವ್ಯಾಪ್ತಿಯ ಕೌನ್ಸಿಲರ್’ಗಳು ಉಪಸ್ಥಿತರಿದ್ದರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ