ಕೈಕಂಬ.ನ,1:ಶಿಕ್ಷಣ ರಂಗದಲ್ಲಿ ಕ್ರಾಂತಿಯನ್ನೇ ಹಬ್ಬಿಸಿದ ಯುವ ವಿದ್ವಾಂಸ ಬಹು ಬದ್ರುದ್ದೀನ್ ಅಝ್ಹರಿ ಅಲ್ ಕಾಮಿಲ್ ಇವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಮರ್ಕಝ್ ದಅವತುಲ್ ಇಸ್ಲಾಮಿಯ್ಯ ಸಂಸ್ಥೆಯ ವತಿಯಿಂದ ನಾಳೆ ಸಂಜೆ(ನ.2) ಬೃಹತ್ ಹುಬ್ಬುರ್ರಸೂಲ್ ಕಾರ್ಯಕ್ರಮ ನಡೆಯಲಿದೆ
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವು ಉಲಮಾ-ಉಮರಾ ನೇತಾರರು ಭಾಗವಹಿಸಲಿದ್ದು, ಪ್ರತ್ಯೇಕವಾಗಿ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಮುಶಾವರ ಸದಸ್ಯರೂ ಪ್ರಮುಖ ವಿದ್ವಾಂಸರೂ ಆದ ಬಹು ಬದ್ರುಸ್ಸಾದಾತ್ ಸಯ್ಯದ್ ಇಬ್ರಾಹಿಮ್ ಖಲೀಲ್ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸುನ್ನೀ ಕೋರ್ಡಿನೇಷನ್ ಕಮಿಟಿ ಕರೆ ನೀಡಿದೆ. ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ ಇದರ ಅಂಗ ಸಂಘಟನೆಗಳಾದ SJU,SJM,SMA,SYS,SSF ನೇತಾರರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ತನು-ಮನ ಧನಗಳಿಂದ ಸಹಕರಿಸಬೇಕಾಗಿ ಈ ಮೂಲಕ ವಿನಮ್ರ ವಿನಂತಿ.
ಕೆ.ಹೆಚ್ .ಯು ಶಾಫಿ ಮದನಿ ಕರಾಯ
ಪ್ರಧಾನ ಕಾರ್ಯದರ್ಶಿ
ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ