ಮದೀನಾ ಮುನವ್ವರ : ಕಳೆದ 35 ದಿನಗಳಲ್ಲಿ ಉಮ್ರಾ ಯಾತ್ರಾರ್ಥಿಗಳಾಗಿ ಮದೀನಾ ಮುನವ್ವರ ಝಿಯಾರತ್ ಗೆ ಆಗಮಿಸಿದ್ದ ಹಲವಾರು ಯಾತ್ರಾರ್ಥಿಗಳು ಅನಾರೋಗ್ಯದಿಂದ ಮೃತರಾಗಿದ್ದು, ಅದರಲ್ಲಿ 14 ಯಾತ್ರಿಕರ ದಫನ ಕಾರ್ಯಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಸಹಕರಿಸಿದೆ.
ಕಳೆದ ತಿಂಗಳು ಮೃತರಾದ ಯಾತ್ರಾರ್ಥಿಗಳ ವಿವರ
1)ಅಬ್ದುಲ್ ರಶೀದ್ ಲಕ್ನೊ(up)
30.9.20192) ಮೆಹಬೂಬ್ ಖಾನ್
(ಪುಣೆ)
03.10.20193)ಸಲೀಮ್ ಬೀ ಗುಲಾಬ್ ಖಾನ್(ನಾಗಪುರ್)
05.10.20194)ಹಾಸಿರ್ ಜಿದ್ದಾ(3 ತಿಂಗಳ ಮಗು)
07.10.20195)ಶಹ್ನಾಝ್ ಸುಲ್ತಾನ್ (ಹೈದರಾಬಾದ್)
12.10.20196)ಆಯಿಶಾ ಬೇಗಂ (ಹೈದರಾಬಾದ್)
13.10.20197)ಅಬ್ದುಲ್ ಕಾಸಿಂ
(ಮುಂಬೈ)
14.10.20198)ಮಕ್ಬಲ್ ಜಾನ್ (ಬೆಂಗಳೂರು)
19/10/20199)ಹಾಫಿ ಜಾನ್
(ಜೈಪುರ್)
22.10.201910)ಫಾತುಮ್ಮ ಬೀವಿ
(ಕೇರಳ)
25.10.201911)ಅಖಿಲ ಬಾನು ಚಿಕ್ಕಮಂಗಳೂರು
26.10.201912)ಅಮೀನಾಬಾನು (ಗುಜರಾತ್)
29/10/201913)ನೂರ್ ಜಹಾನ್ ಬೆಗಾಂ (ಬಳ್ಳಾರಿ)
31.10.201914)ಲುಕುಮಾನ್
(ಉತ್ತರ ಪ್ರದೇಶ)
02.11.2019ಹೀಗೆ ಒಂದು ತಿಂಗಳಲ್ಲಿ 14 ಜನರ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ಅವಶ್ಯ ದಾಖಲೆಗಳನ್ನು ಸರಿಪಡಿಸಿ, ಭಾರತ ರಾಯಭಾರಿ ಕಚೇರಿ ಯಿಂದ ನಿರಪೇಕ್ಷಣಾ ಪತ್ರ ಪಡೆಯುವ ಹಾಗೂ ಮತ್ತಿತರ ಕಾನೂನು ಪ್ರಕ್ರಿಯೆಗಳಿಗೆ ನೆರವಾಗುತ್ತ ಅಂತಿಮ ಸಂಸ್ಕಾರದವರೆಗೆ ಕೆಸಿಎಫ್ ಕಾರ್ಯಕರ್ತರು ಮೃತರ ಸಂಬಂಧಿಕರೊಡನೆ ಕೈಜೋಡಿಸಿದ್ದಾರೆ.
ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಉಮ್ರಾ ಯಾತ್ರಾರ್ಥಿಗಳು ಮದೀನಾ ಮುನವ್ವರದಲ್ಲಿ ಮರಣ ಸಂಭವಿಸಿದ ಮಾಹಿತಿ ನಮಗೆ ಸಿಕ್ಕಾಗಲೇ ನಮ್ಮ ಸಾಂತ್ವನ ಇಲಾಖೆಯ ಕಾರ್ಯಕರ್ತರು ಮಯ್ಯತ್ ಪರಿಪಾಲನೆಗೆ ಬೇಕಾದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.ಮಾತ್ರವಲ್ಲದೆ ಮೃತರ ಕುಟುಂಬದವರನ್ನು ಸಾಂತ್ವನ ಪಡಿಸುವ ಕಾರ್ಯದಲ್ಲೂ ಕೂಡ ಸಹಕರಿಸುತ್ತಾರೆ. ಈಗಾಗಲೇ ಕೆಸಿಎಫ್ ವತಿಯಿಂದ 100ಕ್ಕೂ ಅಧಿಕ ಯಾತ್ರಾರ್ಥಿಗಳ ಜನಾಝ ಸಂಸ್ಕಾರ ಮಾಡಲಾಗಿದೆ ಎಂದು ಕೆಸಿಎಫ್ ಮದೀನಾ ಝೋನ್ ಸಾಂತ್ವನ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ