ಬೆಂಗಳೂರು, ನ.5: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶಬ್ದವೆನ್ನಲಾದ ಆಡಿಯೋ ಒಂದು ಲೀಕ್ ಆದ ಪರಿಣಾಮ ಇನ್ನು ಮುಂದೆ ಯಾರೂ ಕೂಡಾ ಮುಖ್ಯ ಮಂತ್ರಿ ಅವರನ್ನು ಭೇಟಿಯಾಗುವಾಗ ಮೊಬೈಲ್ ಕೊಂಡೊಯ್ಯುವಂತಿಲ್ಲ.
ಪಕ್ಷದ ಮುಖಂಡರು , ಕಾರ್ಯಕರ್ತರು ಭೇಟಿಯಾಗುವ ವೇಳೆ ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ. ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ವೈ ನಿವಾಸದಲ್ಲಿ ಸಂದರ್ಶಕರಿಗೆ ಮೊಬೈಲ್ ಬಳಕೆ ನಿಷೇಧಿಸಿ ಬೋರ್ಡ್ ಹಾಕಲಾಗಿದೆ.ತಮ್ಮನ್ನು ಭೇಟಿಯಾಗಲು ಮನೆಗೆ ಬರುವಾಗ ಮೊಬೈಲ್ ತರದಂತೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಪೊಲೀಸರಿಗೂ ಈ ಸಂಬಂಧ ಸೂಚನೆ ನೀಡಲಾಗಿದೆ.
ಇನ್ನು ಮಂದೆ ಮೊಬೈಲ್ ಇಲ್ಲದಿರುವುದು ದೃಢಪಡಿಸಿದ ಬಳಿಕ ಪಕ್ಷದ ಮುಖಂಡರಿಗೆ , ಕಾರ್ಯಾಕರ್ತರಿಗೆ , ಸಾರ್ವಜನಿಕರಿಗೆ ಪೊಲೀಸರು ಸಿಎಂ ಭೇಟಿಗೆ ಅವಕಾಶ ನೀಡಲಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ