ಮಂಗಳೂರು : ಕೆ.ಸಿ.ಎಫ್ ಸೌದಿ ಅರೇಬಿಯಾ ವತಿಯಿಂದ ನೆರೆ ಸಂತ್ರಸ್ತರು ಮತ್ತು ಬಡ 20 ಕುಟುಂಬಗಳಿಗೆ ಆರ್ಥಿಕ ಸಹಾಯ , ಮನೆ ದುರಸ್ಥಿ , ಮನೆ ನಿರ್ಮಾಣ ಯೋಜನೆಯ ಚೆಕ್ ಹಸ್ತಾಂತರ ವನ್ನು ಮತ್ತು ಸೌದಿ ಅರೇಬಿಯಾ ರಿಯಾದ್ ಝೋನ್ ವತಿಯಿಂದ ಆಂಬುಲೆನ್ಸ್ ಅನ್ನು ಮಂಗಳೂರಿನಲ್ಲಿ ನಡೆದ ಹುಬ್ಬುರಸೂಲ್ ಕಾನ್ಫರೆನ್ಸ್’ನಲ್ಲಿ ಭಾರತದ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ನಿರ್ವಹಿಸಿದರು.

ಕರ್ನಾಟಕ ಜಮ್ಯಿಯ್ಯತುಲ್ ಉಲಮಾ ಅಧ್ಯಕ್ಷರಾದ ತಾಜುಲ್ ಫುಕಹಾ ಬೇಕಲ್ ಉಸ್ತಾದರು, ಪ್ರಮುಖ ಸಾದಾತ್’ಗಳು, ಉಲಮಾ ಉಮರಾಗಳು ಮತ್ತು ಕೆ.ಸಿ.ಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ