ಮಂಗಳೂರು : ಕೆ.ಸಿ.ಎಫ್ ಸೌದಿ ಅರೇಬಿಯಾ ವತಿಯಿಂದ ನೆರೆ ಸಂತ್ರಸ್ತರು ಮತ್ತು ಬಡ 20 ಕುಟುಂಬಗಳಿಗೆ ಆರ್ಥಿಕ ಸಹಾಯ , ಮನೆ ದುರಸ್ಥಿ , ಮನೆ ನಿರ್ಮಾಣ ಯೋಜನೆಯ ಚೆಕ್ ಹಸ್ತಾಂತರ ವನ್ನು ಮತ್ತು ಸೌದಿ ಅರೇಬಿಯಾ ರಿಯಾದ್ ಝೋನ್ ವತಿಯಿಂದ ಆಂಬುಲೆನ್ಸ್ ಅನ್ನು ಮಂಗಳೂರಿನಲ್ಲಿ ನಡೆದ ಹುಬ್ಬುರಸೂಲ್ ಕಾನ್ಫರೆನ್ಸ್’ನಲ್ಲಿ ಭಾರತದ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ನಿರ್ವಹಿಸಿದರು.

ಕರ್ನಾಟಕ ಜಮ್ಯಿಯ್ಯತುಲ್ ಉಲಮಾ ಅಧ್ಯಕ್ಷರಾದ ತಾಜುಲ್ ಫುಕಹಾ ಬೇಕಲ್ ಉಸ್ತಾದರು, ಪ್ರಮುಖ ಸಾದಾತ್’ಗಳು, ಉಲಮಾ ಉಮರಾಗಳು ಮತ್ತು ಕೆ.ಸಿ.ಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ