ಚಿತ್ರದುರ್ಗ: ಮಿಲಾದುನ್ನಬಿ ಪ್ರಯುಕ್ತ ಚಿತ್ರದುರ್ಗದಲ್ಲಿ ಬೃಹತ್ ಮಿಲಾದ್ ಕಾನ್ಫರೆನ್ಸ್ ಬುರ್ದಾ ಮಜ್ಲಿಸ್ ನಡೆಸಲಾಯಿತು.

ಕೇರಳದಿಂದ ಬಂದ ಇಲಲ್ ಹಬೀಬ್ ಬುರ್ದಾ ಇಖ್ವಾನ್ ಬುರ್ದಾ ಮಜ್ಲಿಸ್ ಮತ್ತು ನಾತ್ ಮಹ್ಫಿಲಿಗೆ ನೇತೃತ್ವ ನೀಡಿದರು. ಹಾಫಿಝ್ ಆದಮ್ ಹಝ್ರತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಎಸ್ಎಸ್ಎಫ್ ಜಿಲ್ಲಾಧ್ಯಕ್ಷ ಎಂಎಸ್ಎಂ ಜುನೈದ್ ಸಖಾಫಿ ಮೀಲಾದುನ್ನಬಿ ಸಂದೇಶ ನೀಡಿದರು. ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಕಾರ್ಯದರ್ಶಿ ಅಡ್ವಕೇಟ್ ಝುಲ್ಫೀಕರ್ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು ಮತ್ತು ಕೊನೆಯದಾಗಿ ವಂದನೆ ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ